“ಧರ್ಮಸಂಕಟ” ಪಶ್ಚಾತ್ತಾಪವಲ್ಲ...ಯುದ್ಧ ಗೆಲ್ಲುವ ರಣತಂತ್ರ!?

“ಧರ್ಮಸಂಕಟ” ಪಶ್ಚಾತ್ತಾಪವಲ್ಲ...ಯುದ್ಧ ಗೆಲ್ಲುವ ರಣತಂತ್ರ!?

Published : Aug 21, 2022, 02:21 PM IST

ರಂಭಾಪುರಿ ಮಠಕ್ಕೆ ಬಂದ ಮಾಜಿ ಸಿಎಂ ಸಿದ್ದರಾಮಯ್ಯನವರ ಕೊರಳಿಗೆ ಕಾಶಿ ರುದ್ರಾಕ್ಷಿ ಮಾಲೆ ಹಾಕಿದ್ದಾರೆ ರಂಭಾಪುರಿ ಶ್ರೀಗಳು. ಮಾಲೆಧಾರಣೆಯ ನಂತರ, ಲಿಂಗಾಯತ ಧರ್ಮ ಒಡೆದ ವಿಚಾರದಲ್ಲಿ ರಂಭಾಪುರಿ ಶ್ರೀಗಳ ಸಮ್ಮುಖದಲ್ಲಿ ಸಿದ್ದರಾಮಯ್ಯ ಪಶ್ಚಾತ್ತಾಪದ ಮಾತುಗಳನ್ನಾಡಿದ್ದಾರೆ. ಹಾಗಾದ್ರೆ ಸಿದ್ದು ಹೆಣೆದಿರೋ ಲಿಂಗಾಯತ ವ್ಯೂಹ ವರ್ಕೌಟ್ ಆಗಲಿದ್ಯಾ..?  

ಬೆಂಗಳೂರು.(ಆಗಸ್ಟ್. 21): ರಂಭಾಪುರಿ ಮಠಕ್ಕೆ ಬಂದ ಮಾಜಿ ಸಿಎಂ ಸಿದ್ದರಾಮಯ್ಯನವರ ಕೊರಳಿಗೆ ಕಾಶಿ ರುದ್ರಾಕ್ಷಿ ಮಾಲೆ ಹಾಕಿದ್ದಾರೆ ರಂಭಾಪುರಿ ಶ್ರೀಗಳು. ಮಾಲೆಧಾರಣೆಯ ನಂತರ, ಲಿಂಗಾಯತ ಧರ್ಮ ಒಡೆದ ವಿಚಾರದಲ್ಲಿ ರಂಭಾಪುರಿ ಶ್ರೀಗಳ ಸಮ್ಮುಖದಲ್ಲಿ ಸಿದ್ದರಾಮಯ್ಯ ಪಶ್ಚಾತ್ತಾಪದ ಮಾತುಗಳನ್ನಾಡಿದ್ದಾರೆ. ಹಾಗಾದ್ರೆ ಸಿದ್ದು ಹೆಣೆದಿರೋ ಲಿಂಗಾಯತ ವ್ಯೂಹ ವರ್ಕೌಟ್ ಆಗಲಿದ್ಯಾ..?  ಲಿಂಗಾಯತ ಮತಗಳನ್ನು ಕಾಂಗ್ರೆಸ್'ನತ್ತ ಎಳೆದು ತರೋ ಶಕ್ತಿ ಸಿದ್ದರಾಮಯ್ಯನವರ ಪಶ್ಚಾತ್ತಾಪದ ಮಾತುಗಳಿಗಿವೆಯಾ..? ರಂಭಾಪುರಿ ಶ್ರೀಗಳು ಸಿದ್ದರಾಮಯ್ಯನವರಿಗೆ ನೀಡಿದ ರುದ್ರಾಕ್ಷಿ ಮಾಲೆಯ ಮಹತ್ವ ಎಂಥದ್ದು..? 

ಸಿದ್ದು ಪಶ್ಚಾತ್ತಾಪ ಪಟ್ಟಿದ್ದರೂ ಜಗತ್ತಿಗೆ ಸತ್ಯ ಗೊತ್ತಿದೆ: ಬೊಮ್ಮಾಯಿ

ಧರ್ಮದ ಕಿಚ್ಚು ಆರಿಸಲು ರಂಭಾಪುರಿಗೆ ಹೋದ್ರಾ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ..? ರಂಭಾಪುರಿ ಮಠಕ್ಕೆ ಸಿದ್ದು ಭೇಟಿಯ ಹಿಂದಿದೆ ರಾಜಕೀಯ ಲೆಕ್ಕಾಚಾರ. ಸಿದ್ದು  ಪಶ್ಚಾತ್ತಾಪದ ಹಿಂದೆ ಅಡಗಿದೆ ಮತಬೇಟೆಯ ರೋಚಕ ಲೆಕ್ಕ..! ಕಳಂಕ ತೊಳೆಯಲು ಹೋದ ಪ್ರತಿಪಕ್ಷ ನಾಯಕನಿಗೆ ರಂಭಾಪುರಿ ಶ್ರೀಗಳಿಂದ ಕಾಶಿ ರುದ್ರಾಕ್ಷಿ ಮಾಲೆಧಾರಣೆ..! 82ರ ವ್ಯೂಹ ಭೇದಿಸಲು ಸಿದ್ದರಾಮಯ್ಯ ಹೆಣೆದರಾ ರಾಜಕೀಯ ರಣವ್ಯೂಹ...? 82ರ ಗರ್ಭದಲ್ಲಿ  ಅಡಗಿರೋದು ಅದೆಂಥಾ ರಹಸ್ಯ..? ಇದೇ ಇವತ್ತಿನ ಸುವರ್ಣ ಸ್ಪೆಷಲ್, ಪಶ್ಚಾತ್ತಾಪ ಅಲ್ಲ, ರಣತಂತ್ರ..! 82 ಸೀಕ್ರೆಟ್.

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more