“ಧರ್ಮಸಂಕಟ” ಪಶ್ಚಾತ್ತಾಪವಲ್ಲ...ಯುದ್ಧ ಗೆಲ್ಲುವ ರಣತಂತ್ರ!?

“ಧರ್ಮಸಂಕಟ” ಪಶ್ಚಾತ್ತಾಪವಲ್ಲ...ಯುದ್ಧ ಗೆಲ್ಲುವ ರಣತಂತ್ರ!?

Published : Aug 21, 2022, 02:21 PM IST

ರಂಭಾಪುರಿ ಮಠಕ್ಕೆ ಬಂದ ಮಾಜಿ ಸಿಎಂ ಸಿದ್ದರಾಮಯ್ಯನವರ ಕೊರಳಿಗೆ ಕಾಶಿ ರುದ್ರಾಕ್ಷಿ ಮಾಲೆ ಹಾಕಿದ್ದಾರೆ ರಂಭಾಪುರಿ ಶ್ರೀಗಳು. ಮಾಲೆಧಾರಣೆಯ ನಂತರ, ಲಿಂಗಾಯತ ಧರ್ಮ ಒಡೆದ ವಿಚಾರದಲ್ಲಿ ರಂಭಾಪುರಿ ಶ್ರೀಗಳ ಸಮ್ಮುಖದಲ್ಲಿ ಸಿದ್ದರಾಮಯ್ಯ ಪಶ್ಚಾತ್ತಾಪದ ಮಾತುಗಳನ್ನಾಡಿದ್ದಾರೆ. ಹಾಗಾದ್ರೆ ಸಿದ್ದು ಹೆಣೆದಿರೋ ಲಿಂಗಾಯತ ವ್ಯೂಹ ವರ್ಕೌಟ್ ಆಗಲಿದ್ಯಾ..?  

ಬೆಂಗಳೂರು.(ಆಗಸ್ಟ್. 21): ರಂಭಾಪುರಿ ಮಠಕ್ಕೆ ಬಂದ ಮಾಜಿ ಸಿಎಂ ಸಿದ್ದರಾಮಯ್ಯನವರ ಕೊರಳಿಗೆ ಕಾಶಿ ರುದ್ರಾಕ್ಷಿ ಮಾಲೆ ಹಾಕಿದ್ದಾರೆ ರಂಭಾಪುರಿ ಶ್ರೀಗಳು. ಮಾಲೆಧಾರಣೆಯ ನಂತರ, ಲಿಂಗಾಯತ ಧರ್ಮ ಒಡೆದ ವಿಚಾರದಲ್ಲಿ ರಂಭಾಪುರಿ ಶ್ರೀಗಳ ಸಮ್ಮುಖದಲ್ಲಿ ಸಿದ್ದರಾಮಯ್ಯ ಪಶ್ಚಾತ್ತಾಪದ ಮಾತುಗಳನ್ನಾಡಿದ್ದಾರೆ. ಹಾಗಾದ್ರೆ ಸಿದ್ದು ಹೆಣೆದಿರೋ ಲಿಂಗಾಯತ ವ್ಯೂಹ ವರ್ಕೌಟ್ ಆಗಲಿದ್ಯಾ..?  ಲಿಂಗಾಯತ ಮತಗಳನ್ನು ಕಾಂಗ್ರೆಸ್'ನತ್ತ ಎಳೆದು ತರೋ ಶಕ್ತಿ ಸಿದ್ದರಾಮಯ್ಯನವರ ಪಶ್ಚಾತ್ತಾಪದ ಮಾತುಗಳಿಗಿವೆಯಾ..? ರಂಭಾಪುರಿ ಶ್ರೀಗಳು ಸಿದ್ದರಾಮಯ್ಯನವರಿಗೆ ನೀಡಿದ ರುದ್ರಾಕ್ಷಿ ಮಾಲೆಯ ಮಹತ್ವ ಎಂಥದ್ದು..? 

ಸಿದ್ದು ಪಶ್ಚಾತ್ತಾಪ ಪಟ್ಟಿದ್ದರೂ ಜಗತ್ತಿಗೆ ಸತ್ಯ ಗೊತ್ತಿದೆ: ಬೊಮ್ಮಾಯಿ

ಧರ್ಮದ ಕಿಚ್ಚು ಆರಿಸಲು ರಂಭಾಪುರಿಗೆ ಹೋದ್ರಾ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ..? ರಂಭಾಪುರಿ ಮಠಕ್ಕೆ ಸಿದ್ದು ಭೇಟಿಯ ಹಿಂದಿದೆ ರಾಜಕೀಯ ಲೆಕ್ಕಾಚಾರ. ಸಿದ್ದು  ಪಶ್ಚಾತ್ತಾಪದ ಹಿಂದೆ ಅಡಗಿದೆ ಮತಬೇಟೆಯ ರೋಚಕ ಲೆಕ್ಕ..! ಕಳಂಕ ತೊಳೆಯಲು ಹೋದ ಪ್ರತಿಪಕ್ಷ ನಾಯಕನಿಗೆ ರಂಭಾಪುರಿ ಶ್ರೀಗಳಿಂದ ಕಾಶಿ ರುದ್ರಾಕ್ಷಿ ಮಾಲೆಧಾರಣೆ..! 82ರ ವ್ಯೂಹ ಭೇದಿಸಲು ಸಿದ್ದರಾಮಯ್ಯ ಹೆಣೆದರಾ ರಾಜಕೀಯ ರಣವ್ಯೂಹ...? 82ರ ಗರ್ಭದಲ್ಲಿ  ಅಡಗಿರೋದು ಅದೆಂಥಾ ರಹಸ್ಯ..? ಇದೇ ಇವತ್ತಿನ ಸುವರ್ಣ ಸ್ಪೆಷಲ್, ಪಶ್ಚಾತ್ತಾಪ ಅಲ್ಲ, ರಣತಂತ್ರ..! 82 ಸೀಕ್ರೆಟ್.

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
Read more