ಸಭೆಯ ಇನ್‌ಸೈಡ್ ಡೀಟೆಲ್ಸ್:  KPCC ಅಧ್ಯಕ್ಷ, ವಿಪಕ್ಷ ನಾಯಕನ ಹೆಸರು ಫೈನಲ್..!

ಸಭೆಯ ಇನ್‌ಸೈಡ್ ಡೀಟೆಲ್ಸ್: KPCC ಅಧ್ಯಕ್ಷ, ವಿಪಕ್ಷ ನಾಯಕನ ಹೆಸರು ಫೈನಲ್..!

Published : Jan 05, 2020, 05:55 PM IST

ಕೆಪಿಸಿಸಿ ಅಧ್ಯಕ್ಷ ಸೇರಿದಂತೆ ಪದಾಧಿಕಾರಿಗಳ ಆಯ್ಕೆ ಬಗ್ಗೆ ಸೋನಿಯಾಗಾಂಧಿ ಸೂಚನೆ ಮೇರೆಗೆ ಶನಿವಾರ ಹಿರಿಯ ನಾಯಕರ ಸಭೆ ನಡೀತು. ಮಾಜಿ ಡಿಸಿಎಂ ಜಿ.ಪರಮೇಶ್ವರ್ ನಿವಾಸದಲ್ಲಿ ಶನಿವಾರ ಸಂಜೆ ಕಾಂಗ್ರೆಸ್‌ ಹಿರಿಯ ನಾಯಕ, ವರಿಷ್ಠ ಬಳಗದಲ್ಲಿ ಗುರುತಿಸಿಕೊಂಡಿರುವ ಗುಲಾಮ್‌ ನಬಿ ಅಜಾದ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸಿದ್ದರಾಮಯ್ಯ ಸೇರಿ ಹಲವು ನಾಯಕರು ಭಾಗಿಯಾಗಿದ್ರು. ಈ ವೇಳೆ ನಾಯಕರ ಅಭಿಪ್ರಾಯಗಳೊಂದಿಗೆ ಕೆಪಿಸಿಸಿ ಅಧ್ಯಕ್ಷ ಹಾಗೂ ವಿಪಕ್ಷ ನಾಯಕನನ್ನು ಫೈನಲ್ ಮಾಡಲಾಗಿದೆ ಎಂದು ಸುವರ್ಣ ನ್ಯೂಸ್ ಗೆ ಸಭೆಯ ಇನ್ ಸೈಡ್ ಡಿಟೇಲ್ಸ್ ಲಭ್ಯವಾಗಿವೆ. ಆ ಇನ್ ಸೈಡ್ ಡೀಟೆಲ್ಸ್ ವಿಡಿಯೋನಲ್ಲಿದೆ ನೋಡಿ. 

ಬೆಂಗಳೂರು, [ಜ.05]:  ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ರಾಜೀನಾಮೆಯಿಂದ ರಾಜ್ಯ ಕಾಂಗ್ರೆಸ್ನಲ್ಲಿ ದಂಡನಾಯಕನಿಲ್ಲದೆ ಸೊರಗುತ್ತಿದೆ. ಇಬ್ಬರ ರಾಜೀನಾಮೆಯನ್ನೂ ಹೈಕಂಮಾಡ್ ಅಂಗೀಕಾರಿಸದೇ ತಟಸ್ಥವಾಗಿಟ್ಟಿದೆ. ಆದ್ರೆ, ಆಕಾಂಕ್ಷಿಗಳ ಲಾಭಿ ಮಾತ್ರ ಜೋರಾಗಿಯೇ ನಡೀತಿದೆ. 

ಕೆಪಿಸಿಸಿ ಅಧ್ಯಕ್ಷ ಹುದ್ದೆ: ಡಿಕೆ ಶಿವಕುಮಾರ್ ಕಟ್ಟಿ ಹಾಕಲು ಸಿದ್ದರಾಮಯ್ಯ ಹೊಸ ತಂತ್ರ

ಕೆಪಿಸಿಸಿ ಅಧ್ಯಕ್ಷ ಸೇರಿದಂತೆ ಪದಾಧಿಕಾರಿಗಳ ಆಯ್ಕೆ ಬಗ್ಗೆ ಸೋನಿಯಾಗಾಂಧಿ ಸೂಚನೆ ಮೇರೆಗೆ ಶನಿವಾರ ಹಿರಿಯ ನಾಯಕರ ಸಭೆ ನಡೀತು. ಮಾಜಿ ಡಿಸಿಎಂ ಜಿ.ಪರಮೇಶ್ವರ್ ನಿವಾಸದಲ್ಲಿ ಶನಿವಾರ ಸಂಜೆ ಕಾಂಗ್ರೆಸ್‌ ಹಿರಿಯ ನಾಯಕ, ವರಿಷ್ಠ ಬಳಗದಲ್ಲಿ ಗುರುತಿಸಿಕೊಂಡಿರುವ ಗುಲಾಮ್‌ ನಬಿ ಅಜಾದ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸಿದ್ದರಾಮಯ್ಯ ಸೇರಿ ಹಲವು ನಾಯಕರು ಭಾಗಿಯಾಗಿದ್ರು. 

ಕಾಂಗ್ರೆಸ್‌ನಲ್ಲಿ 'ಸಂ'ಕ್ರಾಂತಿ: ಕುತೂಹಲ ಮೂಡಿಸಿದ ಸಿದ್ದು ಡಿಕೆಶಿ ಭೇಟಿ

ಈ ವೇಳೆ ನಾಯಕರ ಅಭಿಪ್ರಾಯಗಳೊಂದಿಗೆ ಕೆಪಿಸಿಸಿ ಅಧ್ಯಕ್ಷ ಹಾಗೂ ವಿಪಕ್ಷ ನಾಯಕನನ್ನು ಫೈನಲ್ ಮಾಡಲಾಗಿದೆ ಎಂದು ಸುವರ್ಣ ನ್ಯೂಸ್ ಗೆ ಸಭೆಯ ಇನ್‌ಸೈಡ್ ಡಿಟೇಲ್ಸ್ ಲಭ್ಯವಾಗಿವೆ. ಆ ಇನ್‌ಸೈಡ್ ಡೀಟೆಲ್ಸ್ ವಿಡಿಯೋನಲ್ಲಿದೆ ನೋಡಿ. 

24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್