ಸಭೆಯ ಇನ್‌ಸೈಡ್ ಡೀಟೆಲ್ಸ್:  KPCC ಅಧ್ಯಕ್ಷ, ವಿಪಕ್ಷ ನಾಯಕನ ಹೆಸರು ಫೈನಲ್..!

ಸಭೆಯ ಇನ್‌ಸೈಡ್ ಡೀಟೆಲ್ಸ್: KPCC ಅಧ್ಯಕ್ಷ, ವಿಪಕ್ಷ ನಾಯಕನ ಹೆಸರು ಫೈನಲ್..!

Published : Jan 05, 2020, 05:55 PM IST

ಕೆಪಿಸಿಸಿ ಅಧ್ಯಕ್ಷ ಸೇರಿದಂತೆ ಪದಾಧಿಕಾರಿಗಳ ಆಯ್ಕೆ ಬಗ್ಗೆ ಸೋನಿಯಾಗಾಂಧಿ ಸೂಚನೆ ಮೇರೆಗೆ ಶನಿವಾರ ಹಿರಿಯ ನಾಯಕರ ಸಭೆ ನಡೀತು. ಮಾಜಿ ಡಿಸಿಎಂ ಜಿ.ಪರಮೇಶ್ವರ್ ನಿವಾಸದಲ್ಲಿ ಶನಿವಾರ ಸಂಜೆ ಕಾಂಗ್ರೆಸ್‌ ಹಿರಿಯ ನಾಯಕ, ವರಿಷ್ಠ ಬಳಗದಲ್ಲಿ ಗುರುತಿಸಿಕೊಂಡಿರುವ ಗುಲಾಮ್‌ ನಬಿ ಅಜಾದ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸಿದ್ದರಾಮಯ್ಯ ಸೇರಿ ಹಲವು ನಾಯಕರು ಭಾಗಿಯಾಗಿದ್ರು. ಈ ವೇಳೆ ನಾಯಕರ ಅಭಿಪ್ರಾಯಗಳೊಂದಿಗೆ ಕೆಪಿಸಿಸಿ ಅಧ್ಯಕ್ಷ ಹಾಗೂ ವಿಪಕ್ಷ ನಾಯಕನನ್ನು ಫೈನಲ್ ಮಾಡಲಾಗಿದೆ ಎಂದು ಸುವರ್ಣ ನ್ಯೂಸ್ ಗೆ ಸಭೆಯ ಇನ್ ಸೈಡ್ ಡಿಟೇಲ್ಸ್ ಲಭ್ಯವಾಗಿವೆ. ಆ ಇನ್ ಸೈಡ್ ಡೀಟೆಲ್ಸ್ ವಿಡಿಯೋನಲ್ಲಿದೆ ನೋಡಿ. 

ಬೆಂಗಳೂರು, [ಜ.05]:  ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ರಾಜೀನಾಮೆಯಿಂದ ರಾಜ್ಯ ಕಾಂಗ್ರೆಸ್ನಲ್ಲಿ ದಂಡನಾಯಕನಿಲ್ಲದೆ ಸೊರಗುತ್ತಿದೆ. ಇಬ್ಬರ ರಾಜೀನಾಮೆಯನ್ನೂ ಹೈಕಂಮಾಡ್ ಅಂಗೀಕಾರಿಸದೇ ತಟಸ್ಥವಾಗಿಟ್ಟಿದೆ. ಆದ್ರೆ, ಆಕಾಂಕ್ಷಿಗಳ ಲಾಭಿ ಮಾತ್ರ ಜೋರಾಗಿಯೇ ನಡೀತಿದೆ. 

ಕೆಪಿಸಿಸಿ ಅಧ್ಯಕ್ಷ ಹುದ್ದೆ: ಡಿಕೆ ಶಿವಕುಮಾರ್ ಕಟ್ಟಿ ಹಾಕಲು ಸಿದ್ದರಾಮಯ್ಯ ಹೊಸ ತಂತ್ರ

ಕೆಪಿಸಿಸಿ ಅಧ್ಯಕ್ಷ ಸೇರಿದಂತೆ ಪದಾಧಿಕಾರಿಗಳ ಆಯ್ಕೆ ಬಗ್ಗೆ ಸೋನಿಯಾಗಾಂಧಿ ಸೂಚನೆ ಮೇರೆಗೆ ಶನಿವಾರ ಹಿರಿಯ ನಾಯಕರ ಸಭೆ ನಡೀತು. ಮಾಜಿ ಡಿಸಿಎಂ ಜಿ.ಪರಮೇಶ್ವರ್ ನಿವಾಸದಲ್ಲಿ ಶನಿವಾರ ಸಂಜೆ ಕಾಂಗ್ರೆಸ್‌ ಹಿರಿಯ ನಾಯಕ, ವರಿಷ್ಠ ಬಳಗದಲ್ಲಿ ಗುರುತಿಸಿಕೊಂಡಿರುವ ಗುಲಾಮ್‌ ನಬಿ ಅಜಾದ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸಿದ್ದರಾಮಯ್ಯ ಸೇರಿ ಹಲವು ನಾಯಕರು ಭಾಗಿಯಾಗಿದ್ರು. 

ಕಾಂಗ್ರೆಸ್‌ನಲ್ಲಿ 'ಸಂ'ಕ್ರಾಂತಿ: ಕುತೂಹಲ ಮೂಡಿಸಿದ ಸಿದ್ದು ಡಿಕೆಶಿ ಭೇಟಿ

ಈ ವೇಳೆ ನಾಯಕರ ಅಭಿಪ್ರಾಯಗಳೊಂದಿಗೆ ಕೆಪಿಸಿಸಿ ಅಧ್ಯಕ್ಷ ಹಾಗೂ ವಿಪಕ್ಷ ನಾಯಕನನ್ನು ಫೈನಲ್ ಮಾಡಲಾಗಿದೆ ಎಂದು ಸುವರ್ಣ ನ್ಯೂಸ್ ಗೆ ಸಭೆಯ ಇನ್‌ಸೈಡ್ ಡಿಟೇಲ್ಸ್ ಲಭ್ಯವಾಗಿವೆ. ಆ ಇನ್‌ಸೈಡ್ ಡೀಟೆಲ್ಸ್ ವಿಡಿಯೋನಲ್ಲಿದೆ ನೋಡಿ. 

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?