ಸಭೆಯ ಇನ್‌ಸೈಡ್ ಡೀಟೆಲ್ಸ್:  KPCC ಅಧ್ಯಕ್ಷ, ವಿಪಕ್ಷ ನಾಯಕನ ಹೆಸರು ಫೈನಲ್..!

ಸಭೆಯ ಇನ್‌ಸೈಡ್ ಡೀಟೆಲ್ಸ್: KPCC ಅಧ್ಯಕ್ಷ, ವಿಪಕ್ಷ ನಾಯಕನ ಹೆಸರು ಫೈನಲ್..!

Published : Jan 05, 2020, 05:55 PM IST

ಕೆಪಿಸಿಸಿ ಅಧ್ಯಕ್ಷ ಸೇರಿದಂತೆ ಪದಾಧಿಕಾರಿಗಳ ಆಯ್ಕೆ ಬಗ್ಗೆ ಸೋನಿಯಾಗಾಂಧಿ ಸೂಚನೆ ಮೇರೆಗೆ ಶನಿವಾರ ಹಿರಿಯ ನಾಯಕರ ಸಭೆ ನಡೀತು. ಮಾಜಿ ಡಿಸಿಎಂ ಜಿ.ಪರಮೇಶ್ವರ್ ನಿವಾಸದಲ್ಲಿ ಶನಿವಾರ ಸಂಜೆ ಕಾಂಗ್ರೆಸ್‌ ಹಿರಿಯ ನಾಯಕ, ವರಿಷ್ಠ ಬಳಗದಲ್ಲಿ ಗುರುತಿಸಿಕೊಂಡಿರುವ ಗುಲಾಮ್‌ ನಬಿ ಅಜಾದ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸಿದ್ದರಾಮಯ್ಯ ಸೇರಿ ಹಲವು ನಾಯಕರು ಭಾಗಿಯಾಗಿದ್ರು. ಈ ವೇಳೆ ನಾಯಕರ ಅಭಿಪ್ರಾಯಗಳೊಂದಿಗೆ ಕೆಪಿಸಿಸಿ ಅಧ್ಯಕ್ಷ ಹಾಗೂ ವಿಪಕ್ಷ ನಾಯಕನನ್ನು ಫೈನಲ್ ಮಾಡಲಾಗಿದೆ ಎಂದು ಸುವರ್ಣ ನ್ಯೂಸ್ ಗೆ ಸಭೆಯ ಇನ್ ಸೈಡ್ ಡಿಟೇಲ್ಸ್ ಲಭ್ಯವಾಗಿವೆ. ಆ ಇನ್ ಸೈಡ್ ಡೀಟೆಲ್ಸ್ ವಿಡಿಯೋನಲ್ಲಿದೆ ನೋಡಿ. 

ಬೆಂಗಳೂರು, [ಜ.05]:  ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ರಾಜೀನಾಮೆಯಿಂದ ರಾಜ್ಯ ಕಾಂಗ್ರೆಸ್ನಲ್ಲಿ ದಂಡನಾಯಕನಿಲ್ಲದೆ ಸೊರಗುತ್ತಿದೆ. ಇಬ್ಬರ ರಾಜೀನಾಮೆಯನ್ನೂ ಹೈಕಂಮಾಡ್ ಅಂಗೀಕಾರಿಸದೇ ತಟಸ್ಥವಾಗಿಟ್ಟಿದೆ. ಆದ್ರೆ, ಆಕಾಂಕ್ಷಿಗಳ ಲಾಭಿ ಮಾತ್ರ ಜೋರಾಗಿಯೇ ನಡೀತಿದೆ. 

ಕೆಪಿಸಿಸಿ ಅಧ್ಯಕ್ಷ ಹುದ್ದೆ: ಡಿಕೆ ಶಿವಕುಮಾರ್ ಕಟ್ಟಿ ಹಾಕಲು ಸಿದ್ದರಾಮಯ್ಯ ಹೊಸ ತಂತ್ರ

ಕೆಪಿಸಿಸಿ ಅಧ್ಯಕ್ಷ ಸೇರಿದಂತೆ ಪದಾಧಿಕಾರಿಗಳ ಆಯ್ಕೆ ಬಗ್ಗೆ ಸೋನಿಯಾಗಾಂಧಿ ಸೂಚನೆ ಮೇರೆಗೆ ಶನಿವಾರ ಹಿರಿಯ ನಾಯಕರ ಸಭೆ ನಡೀತು. ಮಾಜಿ ಡಿಸಿಎಂ ಜಿ.ಪರಮೇಶ್ವರ್ ನಿವಾಸದಲ್ಲಿ ಶನಿವಾರ ಸಂಜೆ ಕಾಂಗ್ರೆಸ್‌ ಹಿರಿಯ ನಾಯಕ, ವರಿಷ್ಠ ಬಳಗದಲ್ಲಿ ಗುರುತಿಸಿಕೊಂಡಿರುವ ಗುಲಾಮ್‌ ನಬಿ ಅಜಾದ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸಿದ್ದರಾಮಯ್ಯ ಸೇರಿ ಹಲವು ನಾಯಕರು ಭಾಗಿಯಾಗಿದ್ರು. 

ಕಾಂಗ್ರೆಸ್‌ನಲ್ಲಿ 'ಸಂ'ಕ್ರಾಂತಿ: ಕುತೂಹಲ ಮೂಡಿಸಿದ ಸಿದ್ದು ಡಿಕೆಶಿ ಭೇಟಿ

ಈ ವೇಳೆ ನಾಯಕರ ಅಭಿಪ್ರಾಯಗಳೊಂದಿಗೆ ಕೆಪಿಸಿಸಿ ಅಧ್ಯಕ್ಷ ಹಾಗೂ ವಿಪಕ್ಷ ನಾಯಕನನ್ನು ಫೈನಲ್ ಮಾಡಲಾಗಿದೆ ಎಂದು ಸುವರ್ಣ ನ್ಯೂಸ್ ಗೆ ಸಭೆಯ ಇನ್‌ಸೈಡ್ ಡಿಟೇಲ್ಸ್ ಲಭ್ಯವಾಗಿವೆ. ಆ ಇನ್‌ಸೈಡ್ ಡೀಟೆಲ್ಸ್ ವಿಡಿಯೋನಲ್ಲಿದೆ ನೋಡಿ. 

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!