ಮೋಟಮ್ಮ ಮದ್ವೆಯಲ್ಲಿ ದಿಗ್ಗಜರ ಜೂಟಾಟ: SM ಕೃಷ್ಣ ಚರಿತ್ರೆಯಲ್ಲಿ ರಾಜಕೀಯ ರಹಸ್ಯ ಸ್ಫೋಟ

ಮೋಟಮ್ಮ ಮದ್ವೆಯಲ್ಲಿ ದಿಗ್ಗಜರ ಜೂಟಾಟ: SM ಕೃಷ್ಣ ಚರಿತ್ರೆಯಲ್ಲಿ ರಾಜಕೀಯ ರಹಸ್ಯ ಸ್ಫೋಟ

Published : Dec 26, 2019, 05:28 PM IST

ರಾಜಕೀಯ ಮುತ್ಸದ್ಧಿ, ಹಿರಿಯ ರಾಜಕಾರಣಿ ಎಸ್‌ ಎಂ ಕೃಷ್ಣ ಅವರ ಜೀವನ ಚರಿತ್ರೆ ಸ್ಮೃತಿ ವಾಹಿನಿ ಬಿಡುಗಡೆಗೆ ಸಿದ್ಧವಾಗಿದೆ. ಈ ಪುಸ್ತಕದಲ್ಲಿ ದಶಕಗಳ ಹಿಂದಿನ ರಾಜಿಕೀಯ ಸೀಕ್ರೆಟ್ ಒಳಗೊಂಡಿದೆ. ಕಾಂಗ್ರೆಸ್ ನಾಯಕಿ ಮೋಟಮ್ಮ ಅವರ ಮದುವೆಯಲ್ಲಿ ದಿಗ್ಗಜರ ಜೂಟಾಟ, 1983ರಲ್ಲಿ ತಿಮ್ಮಪ್ಪನ ಹುಮಡಿಗೆ ವಾಚ್....ಅಂದೇ SMKಗೆ ಮಂತ್ರಿಭಾಗ್ಯ ಸೇರಿದಂತೆ ಇನ್ನೂ ಹಲವು ರಾಜಕೀಯ ರಹಸ್ಯಗಳು ಕೃಷ್ಣ ಅವರ ಜೀವನ ಚರಿತ್ರೆ 'ಸ್ಮೃತಿ ವಾಹಿನಿ' ಅಡಗಿದೆ. ಕೆಲವಂದಿಷ್ಟು ಬಹಿರಂಗವಾಗಿದ್ದು, ಅವುಗಳನ್ನು ವಿಡಿಯೋನಲ್ಲಿ ನೋಡಿ.... 
 

ಬೆಂಗಳೂರು, [ಡಿ.26]: ರಾಜಕೀಯ ಮುತ್ಸದ್ಧಿ, ಹಿರಿಯ ರಾಜಕಾರಣಿ ಎಸ್‌ ಎಂ ಕೃಷ್ಣ ಅವರ ಜೀವನ ಚರಿತ್ರೆ ಸ್ಮೃತಿ ವಾಹಿನಿ ಬಿಡುಗಡೆಗೆ ಸಿದ್ಧವಾಗಿದೆ. ಈ ಪುಸ್ತಕದಲ್ಲಿ ದಶಕಗಳ ಹಿಂದಿನ ರಾಜಿಕೀಯ ಸೀಕ್ರೆಟ್ ಒಳಗೊಂಡಿದೆ.

ಕಾಂಗ್ರೆಸ್ ನಾಯಕಿ ಮೋಟಮ್ಮ ಅವರ ಮದುವೆಯಲ್ಲಿ ದಿಗ್ಗಜರ ಜೂಟಾಟ, 1983ರಲ್ಲಿ ತಿಮ್ಮಪ್ಪನ ಹುಮಡಿಗೆ ವಾಚ್....ಅಂದೇ SMKಗೆ ಮಂತ್ರಿಭಾಗ್ಯ ಸೇರಿದಂತೆ ಇನ್ನೂ ಹಲವು ರಾಜಕೀಯ ರಹಸ್ಯಗಳು ಕೃಷ್ಣ ಅವರ ಜೀವನ ಚರಿತ್ರೆ 'ಸ್ಮೃತಿ ವಾಹಿನಿ' ಅಡಗಿದೆ. ಕೆಲವಂದಿಷ್ಟು ಬಹಿರಂಗವಾಗಿದ್ದು, ಅವುಗಳನ್ನು ವಿಡಿಯೋನಲ್ಲಿ ನೋಡಿ.... 

18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!