ಮೋಟಮ್ಮ ಮದ್ವೆಯಲ್ಲಿ ದಿಗ್ಗಜರ ಜೂಟಾಟ: SM ಕೃಷ್ಣ ಚರಿತ್ರೆಯಲ್ಲಿ ರಾಜಕೀಯ ರಹಸ್ಯ ಸ್ಫೋಟ

ಮೋಟಮ್ಮ ಮದ್ವೆಯಲ್ಲಿ ದಿಗ್ಗಜರ ಜೂಟಾಟ: SM ಕೃಷ್ಣ ಚರಿತ್ರೆಯಲ್ಲಿ ರಾಜಕೀಯ ರಹಸ್ಯ ಸ್ಫೋಟ

Published : Dec 26, 2019, 05:28 PM IST

ರಾಜಕೀಯ ಮುತ್ಸದ್ಧಿ, ಹಿರಿಯ ರಾಜಕಾರಣಿ ಎಸ್‌ ಎಂ ಕೃಷ್ಣ ಅವರ ಜೀವನ ಚರಿತ್ರೆ ಸ್ಮೃತಿ ವಾಹಿನಿ ಬಿಡುಗಡೆಗೆ ಸಿದ್ಧವಾಗಿದೆ. ಈ ಪುಸ್ತಕದಲ್ಲಿ ದಶಕಗಳ ಹಿಂದಿನ ರಾಜಿಕೀಯ ಸೀಕ್ರೆಟ್ ಒಳಗೊಂಡಿದೆ. ಕಾಂಗ್ರೆಸ್ ನಾಯಕಿ ಮೋಟಮ್ಮ ಅವರ ಮದುವೆಯಲ್ಲಿ ದಿಗ್ಗಜರ ಜೂಟಾಟ, 1983ರಲ್ಲಿ ತಿಮ್ಮಪ್ಪನ ಹುಮಡಿಗೆ ವಾಚ್....ಅಂದೇ SMKಗೆ ಮಂತ್ರಿಭಾಗ್ಯ ಸೇರಿದಂತೆ ಇನ್ನೂ ಹಲವು ರಾಜಕೀಯ ರಹಸ್ಯಗಳು ಕೃಷ್ಣ ಅವರ ಜೀವನ ಚರಿತ್ರೆ 'ಸ್ಮೃತಿ ವಾಹಿನಿ' ಅಡಗಿದೆ. ಕೆಲವಂದಿಷ್ಟು ಬಹಿರಂಗವಾಗಿದ್ದು, ಅವುಗಳನ್ನು ವಿಡಿಯೋನಲ್ಲಿ ನೋಡಿ.... 
 

ಬೆಂಗಳೂರು, [ಡಿ.26]: ರಾಜಕೀಯ ಮುತ್ಸದ್ಧಿ, ಹಿರಿಯ ರಾಜಕಾರಣಿ ಎಸ್‌ ಎಂ ಕೃಷ್ಣ ಅವರ ಜೀವನ ಚರಿತ್ರೆ ಸ್ಮೃತಿ ವಾಹಿನಿ ಬಿಡುಗಡೆಗೆ ಸಿದ್ಧವಾಗಿದೆ. ಈ ಪುಸ್ತಕದಲ್ಲಿ ದಶಕಗಳ ಹಿಂದಿನ ರಾಜಿಕೀಯ ಸೀಕ್ರೆಟ್ ಒಳಗೊಂಡಿದೆ.

ಕಾಂಗ್ರೆಸ್ ನಾಯಕಿ ಮೋಟಮ್ಮ ಅವರ ಮದುವೆಯಲ್ಲಿ ದಿಗ್ಗಜರ ಜೂಟಾಟ, 1983ರಲ್ಲಿ ತಿಮ್ಮಪ್ಪನ ಹುಮಡಿಗೆ ವಾಚ್....ಅಂದೇ SMKಗೆ ಮಂತ್ರಿಭಾಗ್ಯ ಸೇರಿದಂತೆ ಇನ್ನೂ ಹಲವು ರಾಜಕೀಯ ರಹಸ್ಯಗಳು ಕೃಷ್ಣ ಅವರ ಜೀವನ ಚರಿತ್ರೆ 'ಸ್ಮೃತಿ ವಾಹಿನಿ' ಅಡಗಿದೆ. ಕೆಲವಂದಿಷ್ಟು ಬಹಿರಂಗವಾಗಿದ್ದು, ಅವುಗಳನ್ನು ವಿಡಿಯೋನಲ್ಲಿ ನೋಡಿ.... 

24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!