ಮೋಟಮ್ಮ ಮದ್ವೆಯಲ್ಲಿ ದಿಗ್ಗಜರ ಜೂಟಾಟ: SM ಕೃಷ್ಣ ಚರಿತ್ರೆಯಲ್ಲಿ ರಾಜಕೀಯ ರಹಸ್ಯ ಸ್ಫೋಟ

ಮೋಟಮ್ಮ ಮದ್ವೆಯಲ್ಲಿ ದಿಗ್ಗಜರ ಜೂಟಾಟ: SM ಕೃಷ್ಣ ಚರಿತ್ರೆಯಲ್ಲಿ ರಾಜಕೀಯ ರಹಸ್ಯ ಸ್ಫೋಟ

Published : Dec 26, 2019, 05:28 PM IST

ರಾಜಕೀಯ ಮುತ್ಸದ್ಧಿ, ಹಿರಿಯ ರಾಜಕಾರಣಿ ಎಸ್‌ ಎಂ ಕೃಷ್ಣ ಅವರ ಜೀವನ ಚರಿತ್ರೆ ಸ್ಮೃತಿ ವಾಹಿನಿ ಬಿಡುಗಡೆಗೆ ಸಿದ್ಧವಾಗಿದೆ. ಈ ಪುಸ್ತಕದಲ್ಲಿ ದಶಕಗಳ ಹಿಂದಿನ ರಾಜಿಕೀಯ ಸೀಕ್ರೆಟ್ ಒಳಗೊಂಡಿದೆ. ಕಾಂಗ್ರೆಸ್ ನಾಯಕಿ ಮೋಟಮ್ಮ ಅವರ ಮದುವೆಯಲ್ಲಿ ದಿಗ್ಗಜರ ಜೂಟಾಟ, 1983ರಲ್ಲಿ ತಿಮ್ಮಪ್ಪನ ಹುಮಡಿಗೆ ವಾಚ್....ಅಂದೇ SMKಗೆ ಮಂತ್ರಿಭಾಗ್ಯ ಸೇರಿದಂತೆ ಇನ್ನೂ ಹಲವು ರಾಜಕೀಯ ರಹಸ್ಯಗಳು ಕೃಷ್ಣ ಅವರ ಜೀವನ ಚರಿತ್ರೆ 'ಸ್ಮೃತಿ ವಾಹಿನಿ' ಅಡಗಿದೆ. ಕೆಲವಂದಿಷ್ಟು ಬಹಿರಂಗವಾಗಿದ್ದು, ಅವುಗಳನ್ನು ವಿಡಿಯೋನಲ್ಲಿ ನೋಡಿ.... 
 

ಬೆಂಗಳೂರು, [ಡಿ.26]: ರಾಜಕೀಯ ಮುತ್ಸದ್ಧಿ, ಹಿರಿಯ ರಾಜಕಾರಣಿ ಎಸ್‌ ಎಂ ಕೃಷ್ಣ ಅವರ ಜೀವನ ಚರಿತ್ರೆ ಸ್ಮೃತಿ ವಾಹಿನಿ ಬಿಡುಗಡೆಗೆ ಸಿದ್ಧವಾಗಿದೆ. ಈ ಪುಸ್ತಕದಲ್ಲಿ ದಶಕಗಳ ಹಿಂದಿನ ರಾಜಿಕೀಯ ಸೀಕ್ರೆಟ್ ಒಳಗೊಂಡಿದೆ.

ಕಾಂಗ್ರೆಸ್ ನಾಯಕಿ ಮೋಟಮ್ಮ ಅವರ ಮದುವೆಯಲ್ಲಿ ದಿಗ್ಗಜರ ಜೂಟಾಟ, 1983ರಲ್ಲಿ ತಿಮ್ಮಪ್ಪನ ಹುಮಡಿಗೆ ವಾಚ್....ಅಂದೇ SMKಗೆ ಮಂತ್ರಿಭಾಗ್ಯ ಸೇರಿದಂತೆ ಇನ್ನೂ ಹಲವು ರಾಜಕೀಯ ರಹಸ್ಯಗಳು ಕೃಷ್ಣ ಅವರ ಜೀವನ ಚರಿತ್ರೆ 'ಸ್ಮೃತಿ ವಾಹಿನಿ' ಅಡಗಿದೆ. ಕೆಲವಂದಿಷ್ಟು ಬಹಿರಂಗವಾಗಿದ್ದು, ಅವುಗಳನ್ನು ವಿಡಿಯೋನಲ್ಲಿ ನೋಡಿ.... 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!