ಮೋಟಮ್ಮ ಮದ್ವೆಯಲ್ಲಿ ದಿಗ್ಗಜರ ಜೂಟಾಟ: SM ಕೃಷ್ಣ ಚರಿತ್ರೆಯಲ್ಲಿ ರಾಜಕೀಯ ರಹಸ್ಯ ಸ್ಫೋಟ

ಮೋಟಮ್ಮ ಮದ್ವೆಯಲ್ಲಿ ದಿಗ್ಗಜರ ಜೂಟಾಟ: SM ಕೃಷ್ಣ ಚರಿತ್ರೆಯಲ್ಲಿ ರಾಜಕೀಯ ರಹಸ್ಯ ಸ್ಫೋಟ

Published : Dec 26, 2019, 05:28 PM IST

ರಾಜಕೀಯ ಮುತ್ಸದ್ಧಿ, ಹಿರಿಯ ರಾಜಕಾರಣಿ ಎಸ್‌ ಎಂ ಕೃಷ್ಣ ಅವರ ಜೀವನ ಚರಿತ್ರೆ ಸ್ಮೃತಿ ವಾಹಿನಿ ಬಿಡುಗಡೆಗೆ ಸಿದ್ಧವಾಗಿದೆ. ಈ ಪುಸ್ತಕದಲ್ಲಿ ದಶಕಗಳ ಹಿಂದಿನ ರಾಜಿಕೀಯ ಸೀಕ್ರೆಟ್ ಒಳಗೊಂಡಿದೆ. ಕಾಂಗ್ರೆಸ್ ನಾಯಕಿ ಮೋಟಮ್ಮ ಅವರ ಮದುವೆಯಲ್ಲಿ ದಿಗ್ಗಜರ ಜೂಟಾಟ, 1983ರಲ್ಲಿ ತಿಮ್ಮಪ್ಪನ ಹುಮಡಿಗೆ ವಾಚ್....ಅಂದೇ SMKಗೆ ಮಂತ್ರಿಭಾಗ್ಯ ಸೇರಿದಂತೆ ಇನ್ನೂ ಹಲವು ರಾಜಕೀಯ ರಹಸ್ಯಗಳು ಕೃಷ್ಣ ಅವರ ಜೀವನ ಚರಿತ್ರೆ 'ಸ್ಮೃತಿ ವಾಹಿನಿ' ಅಡಗಿದೆ. ಕೆಲವಂದಿಷ್ಟು ಬಹಿರಂಗವಾಗಿದ್ದು, ಅವುಗಳನ್ನು ವಿಡಿಯೋನಲ್ಲಿ ನೋಡಿ.... 
 

ಬೆಂಗಳೂರು, [ಡಿ.26]: ರಾಜಕೀಯ ಮುತ್ಸದ್ಧಿ, ಹಿರಿಯ ರಾಜಕಾರಣಿ ಎಸ್‌ ಎಂ ಕೃಷ್ಣ ಅವರ ಜೀವನ ಚರಿತ್ರೆ ಸ್ಮೃತಿ ವಾಹಿನಿ ಬಿಡುಗಡೆಗೆ ಸಿದ್ಧವಾಗಿದೆ. ಈ ಪುಸ್ತಕದಲ್ಲಿ ದಶಕಗಳ ಹಿಂದಿನ ರಾಜಿಕೀಯ ಸೀಕ್ರೆಟ್ ಒಳಗೊಂಡಿದೆ.

ಕಾಂಗ್ರೆಸ್ ನಾಯಕಿ ಮೋಟಮ್ಮ ಅವರ ಮದುವೆಯಲ್ಲಿ ದಿಗ್ಗಜರ ಜೂಟಾಟ, 1983ರಲ್ಲಿ ತಿಮ್ಮಪ್ಪನ ಹುಮಡಿಗೆ ವಾಚ್....ಅಂದೇ SMKಗೆ ಮಂತ್ರಿಭಾಗ್ಯ ಸೇರಿದಂತೆ ಇನ್ನೂ ಹಲವು ರಾಜಕೀಯ ರಹಸ್ಯಗಳು ಕೃಷ್ಣ ಅವರ ಜೀವನ ಚರಿತ್ರೆ 'ಸ್ಮೃತಿ ವಾಹಿನಿ' ಅಡಗಿದೆ. ಕೆಲವಂದಿಷ್ಟು ಬಹಿರಂಗವಾಗಿದ್ದು, ಅವುಗಳನ್ನು ವಿಡಿಯೋನಲ್ಲಿ ನೋಡಿ.... 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!