ಬೆಂದ ಬದುಕಿನಲ್ಲಿ ಎದ್ದು ನಿಂತ ಖರ್ಗೆ: ಇದು ಕಾಂಗ್ರೆಸ್ ಶಿಸ್ತಿನ ಸಿಪಾಯಿಯ ಕತೆ

ಬೆಂದ ಬದುಕಿನಲ್ಲಿ ಎದ್ದು ನಿಂತ ಖರ್ಗೆ: ಇದು ಕಾಂಗ್ರೆಸ್ ಶಿಸ್ತಿನ ಸಿಪಾಯಿಯ ಕತೆ

Published : Oct 18, 2022, 11:50 AM IST

ಮಲ್ಲಿಕಾರ್ಜುನ ಖರ್ಗೆ ಇದೀಗ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗುವ ಹಾದಿಯಲ್ಲಿದ್ದಾರೆ. ಅವರು ಹಳ್ಳಿಯಿಂದ ದಿಲ್ಲಿಯವರೆಗೆ ಬೆಳೆದು ನಿಂತ ನಾಯಕ. ಅವರು ಬೆಳೆದು ನಿಂತ ದಾರಿ ನಿಜಕ್ಕೂ ರೋಚಕ.

ಮಲ್ಲಿಕಾರ್ಜುನ ಖರ್ಗೆ ಎಐಸಿಸಿ ಅಧ್ಯಕ್ಷರಾಗೋದು ಬಹುತೇಕ ಖಚಿತವಾಗಿದ್ದು, ಇಷ್ಟು ಎತ್ತರಕ್ಕೆ ಬೆಳೆದ ಅವರ ಸಾಧನೆ ನಿಜಕ್ಕೂ ರೋಚಕ. ಕಲ್ಲು ಮುಳ್ಳಿನ ಹಾದಿಯಲ್ಲಿ ಖರ್ಗೆ ಬೆಳೆದು ನಿಂತಿದ್ದು, ರಜಾಕಾರರ ದಾಳಿಗೆ ಅವರ ಇಡೀ ಕುಟುಂಬವೇ ಭಸ್ಮವಾಗಿತ್ತು. ಹುಟ್ಟಿನಿಂದಲೇ ಇಂತಹ ಕಷ್ಟಗಳಿಂದ ಬೆಳೆದು ಬಂದ ಅವರು, ಇಂದು ಸ್ವಂತ ಶಕ್ತಿಯಿಂದ ಇಲ್ಲಿಯವರೆಗೆ ಬಂದು ನಿಂತಿದ್ದಾರೆ. ಅವರೊಬ್ಬ ಕಾಂಗ್ರೆಸ್ ಪಕ್ಷದ ಶಿಸ್ತಿನ ಸಿಪಾಯಿಯಾಗಿದ್ದು, ಗಾಂಧಿ ಕುಟುಂಬದ ಪರಮ ನಿಷ್ಠರಾಗಿದ್ದಾರೆ. ಇವರು ಎಐಸಿಸಿ ಅಧ್ಯಕ್ಷರಾಗಿ ರಬ್ಬರ್ ಸ್ಟ್ಯಾಂಪ್ ಆಗ್ತಾರಾ ಅಥವಾ ಅಧಿಕಾರದ ಖದರ್ ತೋರಿಸ್ತಾರಾ ಅನ್ನುವುದು ಕಾದು ನೋಡಬೇಕಿದೆ.

ಮತ್ತೊಮ್ಮೆ ಚುನಾವಣೆಗೆ ಸ್ಪರ್ಧೆ: ಶಾಸಕ ಡಿ.ಸಿ.ತಮ್ಮಣ್ಣ
 

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more