ಬೆಂದ ಬದುಕಿನಲ್ಲಿ ಎದ್ದು ನಿಂತ ಖರ್ಗೆ: ಇದು ಕಾಂಗ್ರೆಸ್ ಶಿಸ್ತಿನ ಸಿಪಾಯಿಯ ಕತೆ

ಬೆಂದ ಬದುಕಿನಲ್ಲಿ ಎದ್ದು ನಿಂತ ಖರ್ಗೆ: ಇದು ಕಾಂಗ್ರೆಸ್ ಶಿಸ್ತಿನ ಸಿಪಾಯಿಯ ಕತೆ

Published : Oct 18, 2022, 11:50 AM IST

ಮಲ್ಲಿಕಾರ್ಜುನ ಖರ್ಗೆ ಇದೀಗ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗುವ ಹಾದಿಯಲ್ಲಿದ್ದಾರೆ. ಅವರು ಹಳ್ಳಿಯಿಂದ ದಿಲ್ಲಿಯವರೆಗೆ ಬೆಳೆದು ನಿಂತ ನಾಯಕ. ಅವರು ಬೆಳೆದು ನಿಂತ ದಾರಿ ನಿಜಕ್ಕೂ ರೋಚಕ.

ಮಲ್ಲಿಕಾರ್ಜುನ ಖರ್ಗೆ ಎಐಸಿಸಿ ಅಧ್ಯಕ್ಷರಾಗೋದು ಬಹುತೇಕ ಖಚಿತವಾಗಿದ್ದು, ಇಷ್ಟು ಎತ್ತರಕ್ಕೆ ಬೆಳೆದ ಅವರ ಸಾಧನೆ ನಿಜಕ್ಕೂ ರೋಚಕ. ಕಲ್ಲು ಮುಳ್ಳಿನ ಹಾದಿಯಲ್ಲಿ ಖರ್ಗೆ ಬೆಳೆದು ನಿಂತಿದ್ದು, ರಜಾಕಾರರ ದಾಳಿಗೆ ಅವರ ಇಡೀ ಕುಟುಂಬವೇ ಭಸ್ಮವಾಗಿತ್ತು. ಹುಟ್ಟಿನಿಂದಲೇ ಇಂತಹ ಕಷ್ಟಗಳಿಂದ ಬೆಳೆದು ಬಂದ ಅವರು, ಇಂದು ಸ್ವಂತ ಶಕ್ತಿಯಿಂದ ಇಲ್ಲಿಯವರೆಗೆ ಬಂದು ನಿಂತಿದ್ದಾರೆ. ಅವರೊಬ್ಬ ಕಾಂಗ್ರೆಸ್ ಪಕ್ಷದ ಶಿಸ್ತಿನ ಸಿಪಾಯಿಯಾಗಿದ್ದು, ಗಾಂಧಿ ಕುಟುಂಬದ ಪರಮ ನಿಷ್ಠರಾಗಿದ್ದಾರೆ. ಇವರು ಎಐಸಿಸಿ ಅಧ್ಯಕ್ಷರಾಗಿ ರಬ್ಬರ್ ಸ್ಟ್ಯಾಂಪ್ ಆಗ್ತಾರಾ ಅಥವಾ ಅಧಿಕಾರದ ಖದರ್ ತೋರಿಸ್ತಾರಾ ಅನ್ನುವುದು ಕಾದು ನೋಡಬೇಕಿದೆ.

ಮತ್ತೊಮ್ಮೆ ಚುನಾವಣೆಗೆ ಸ್ಪರ್ಧೆ: ಶಾಸಕ ಡಿ.ಸಿ.ತಮ್ಮಣ್ಣ
 

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more