ಬೆಂದ ಬದುಕಿನಲ್ಲಿ ಎದ್ದು ನಿಂತ ಖರ್ಗೆ: ಇದು ಕಾಂಗ್ರೆಸ್ ಶಿಸ್ತಿನ ಸಿಪಾಯಿಯ ಕತೆ

ಬೆಂದ ಬದುಕಿನಲ್ಲಿ ಎದ್ದು ನಿಂತ ಖರ್ಗೆ: ಇದು ಕಾಂಗ್ರೆಸ್ ಶಿಸ್ತಿನ ಸಿಪಾಯಿಯ ಕತೆ

Published : Oct 18, 2022, 11:50 AM IST

ಮಲ್ಲಿಕಾರ್ಜುನ ಖರ್ಗೆ ಇದೀಗ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗುವ ಹಾದಿಯಲ್ಲಿದ್ದಾರೆ. ಅವರು ಹಳ್ಳಿಯಿಂದ ದಿಲ್ಲಿಯವರೆಗೆ ಬೆಳೆದು ನಿಂತ ನಾಯಕ. ಅವರು ಬೆಳೆದು ನಿಂತ ದಾರಿ ನಿಜಕ್ಕೂ ರೋಚಕ.

ಮಲ್ಲಿಕಾರ್ಜುನ ಖರ್ಗೆ ಎಐಸಿಸಿ ಅಧ್ಯಕ್ಷರಾಗೋದು ಬಹುತೇಕ ಖಚಿತವಾಗಿದ್ದು, ಇಷ್ಟು ಎತ್ತರಕ್ಕೆ ಬೆಳೆದ ಅವರ ಸಾಧನೆ ನಿಜಕ್ಕೂ ರೋಚಕ. ಕಲ್ಲು ಮುಳ್ಳಿನ ಹಾದಿಯಲ್ಲಿ ಖರ್ಗೆ ಬೆಳೆದು ನಿಂತಿದ್ದು, ರಜಾಕಾರರ ದಾಳಿಗೆ ಅವರ ಇಡೀ ಕುಟುಂಬವೇ ಭಸ್ಮವಾಗಿತ್ತು. ಹುಟ್ಟಿನಿಂದಲೇ ಇಂತಹ ಕಷ್ಟಗಳಿಂದ ಬೆಳೆದು ಬಂದ ಅವರು, ಇಂದು ಸ್ವಂತ ಶಕ್ತಿಯಿಂದ ಇಲ್ಲಿಯವರೆಗೆ ಬಂದು ನಿಂತಿದ್ದಾರೆ. ಅವರೊಬ್ಬ ಕಾಂಗ್ರೆಸ್ ಪಕ್ಷದ ಶಿಸ್ತಿನ ಸಿಪಾಯಿಯಾಗಿದ್ದು, ಗಾಂಧಿ ಕುಟುಂಬದ ಪರಮ ನಿಷ್ಠರಾಗಿದ್ದಾರೆ. ಇವರು ಎಐಸಿಸಿ ಅಧ್ಯಕ್ಷರಾಗಿ ರಬ್ಬರ್ ಸ್ಟ್ಯಾಂಪ್ ಆಗ್ತಾರಾ ಅಥವಾ ಅಧಿಕಾರದ ಖದರ್ ತೋರಿಸ್ತಾರಾ ಅನ್ನುವುದು ಕಾದು ನೋಡಬೇಕಿದೆ.

ಮತ್ತೊಮ್ಮೆ ಚುನಾವಣೆಗೆ ಸ್ಪರ್ಧೆ: ಶಾಸಕ ಡಿ.ಸಿ.ತಮ್ಮಣ್ಣ
 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more