ಬೆಂದ ಬದುಕಿನಲ್ಲಿ ಎದ್ದು ನಿಂತ ಖರ್ಗೆ: ಇದು ಕಾಂಗ್ರೆಸ್ ಶಿಸ್ತಿನ ಸಿಪಾಯಿಯ ಕತೆ

ಬೆಂದ ಬದುಕಿನಲ್ಲಿ ಎದ್ದು ನಿಂತ ಖರ್ಗೆ: ಇದು ಕಾಂಗ್ರೆಸ್ ಶಿಸ್ತಿನ ಸಿಪಾಯಿಯ ಕತೆ

Published : Oct 18, 2022, 11:50 AM IST

ಮಲ್ಲಿಕಾರ್ಜುನ ಖರ್ಗೆ ಇದೀಗ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗುವ ಹಾದಿಯಲ್ಲಿದ್ದಾರೆ. ಅವರು ಹಳ್ಳಿಯಿಂದ ದಿಲ್ಲಿಯವರೆಗೆ ಬೆಳೆದು ನಿಂತ ನಾಯಕ. ಅವರು ಬೆಳೆದು ನಿಂತ ದಾರಿ ನಿಜಕ್ಕೂ ರೋಚಕ.

ಮಲ್ಲಿಕಾರ್ಜುನ ಖರ್ಗೆ ಎಐಸಿಸಿ ಅಧ್ಯಕ್ಷರಾಗೋದು ಬಹುತೇಕ ಖಚಿತವಾಗಿದ್ದು, ಇಷ್ಟು ಎತ್ತರಕ್ಕೆ ಬೆಳೆದ ಅವರ ಸಾಧನೆ ನಿಜಕ್ಕೂ ರೋಚಕ. ಕಲ್ಲು ಮುಳ್ಳಿನ ಹಾದಿಯಲ್ಲಿ ಖರ್ಗೆ ಬೆಳೆದು ನಿಂತಿದ್ದು, ರಜಾಕಾರರ ದಾಳಿಗೆ ಅವರ ಇಡೀ ಕುಟುಂಬವೇ ಭಸ್ಮವಾಗಿತ್ತು. ಹುಟ್ಟಿನಿಂದಲೇ ಇಂತಹ ಕಷ್ಟಗಳಿಂದ ಬೆಳೆದು ಬಂದ ಅವರು, ಇಂದು ಸ್ವಂತ ಶಕ್ತಿಯಿಂದ ಇಲ್ಲಿಯವರೆಗೆ ಬಂದು ನಿಂತಿದ್ದಾರೆ. ಅವರೊಬ್ಬ ಕಾಂಗ್ರೆಸ್ ಪಕ್ಷದ ಶಿಸ್ತಿನ ಸಿಪಾಯಿಯಾಗಿದ್ದು, ಗಾಂಧಿ ಕುಟುಂಬದ ಪರಮ ನಿಷ್ಠರಾಗಿದ್ದಾರೆ. ಇವರು ಎಐಸಿಸಿ ಅಧ್ಯಕ್ಷರಾಗಿ ರಬ್ಬರ್ ಸ್ಟ್ಯಾಂಪ್ ಆಗ್ತಾರಾ ಅಥವಾ ಅಧಿಕಾರದ ಖದರ್ ತೋರಿಸ್ತಾರಾ ಅನ್ನುವುದು ಕಾದು ನೋಡಬೇಕಿದೆ.

ಮತ್ತೊಮ್ಮೆ ಚುನಾವಣೆಗೆ ಸ್ಪರ್ಧೆ: ಶಾಸಕ ಡಿ.ಸಿ.ತಮ್ಮಣ್ಣ
 

24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
Read more