ಬೆಂದ ಬದುಕಿನಲ್ಲಿ ಎದ್ದು ನಿಂತ ಖರ್ಗೆ: ಇದು ಕಾಂಗ್ರೆಸ್ ಶಿಸ್ತಿನ ಸಿಪಾಯಿಯ ಕತೆ

ಬೆಂದ ಬದುಕಿನಲ್ಲಿ ಎದ್ದು ನಿಂತ ಖರ್ಗೆ: ಇದು ಕಾಂಗ್ರೆಸ್ ಶಿಸ್ತಿನ ಸಿಪಾಯಿಯ ಕತೆ

Published : Oct 18, 2022, 11:50 AM IST

ಮಲ್ಲಿಕಾರ್ಜುನ ಖರ್ಗೆ ಇದೀಗ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗುವ ಹಾದಿಯಲ್ಲಿದ್ದಾರೆ. ಅವರು ಹಳ್ಳಿಯಿಂದ ದಿಲ್ಲಿಯವರೆಗೆ ಬೆಳೆದು ನಿಂತ ನಾಯಕ. ಅವರು ಬೆಳೆದು ನಿಂತ ದಾರಿ ನಿಜಕ್ಕೂ ರೋಚಕ.

ಮಲ್ಲಿಕಾರ್ಜುನ ಖರ್ಗೆ ಎಐಸಿಸಿ ಅಧ್ಯಕ್ಷರಾಗೋದು ಬಹುತೇಕ ಖಚಿತವಾಗಿದ್ದು, ಇಷ್ಟು ಎತ್ತರಕ್ಕೆ ಬೆಳೆದ ಅವರ ಸಾಧನೆ ನಿಜಕ್ಕೂ ರೋಚಕ. ಕಲ್ಲು ಮುಳ್ಳಿನ ಹಾದಿಯಲ್ಲಿ ಖರ್ಗೆ ಬೆಳೆದು ನಿಂತಿದ್ದು, ರಜಾಕಾರರ ದಾಳಿಗೆ ಅವರ ಇಡೀ ಕುಟುಂಬವೇ ಭಸ್ಮವಾಗಿತ್ತು. ಹುಟ್ಟಿನಿಂದಲೇ ಇಂತಹ ಕಷ್ಟಗಳಿಂದ ಬೆಳೆದು ಬಂದ ಅವರು, ಇಂದು ಸ್ವಂತ ಶಕ್ತಿಯಿಂದ ಇಲ್ಲಿಯವರೆಗೆ ಬಂದು ನಿಂತಿದ್ದಾರೆ. ಅವರೊಬ್ಬ ಕಾಂಗ್ರೆಸ್ ಪಕ್ಷದ ಶಿಸ್ತಿನ ಸಿಪಾಯಿಯಾಗಿದ್ದು, ಗಾಂಧಿ ಕುಟುಂಬದ ಪರಮ ನಿಷ್ಠರಾಗಿದ್ದಾರೆ. ಇವರು ಎಐಸಿಸಿ ಅಧ್ಯಕ್ಷರಾಗಿ ರಬ್ಬರ್ ಸ್ಟ್ಯಾಂಪ್ ಆಗ್ತಾರಾ ಅಥವಾ ಅಧಿಕಾರದ ಖದರ್ ತೋರಿಸ್ತಾರಾ ಅನ್ನುವುದು ಕಾದು ನೋಡಬೇಕಿದೆ.

ಮತ್ತೊಮ್ಮೆ ಚುನಾವಣೆಗೆ ಸ್ಪರ್ಧೆ: ಶಾಸಕ ಡಿ.ಸಿ.ತಮ್ಮಣ್ಣ
 

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
Read more