ರಾಹುಲ್ ಮಾತಿನಿಂದ ಭುಗಿಲೆದ್ದ ಆಕ್ರೋಶ: ರಾಜೀನಾಮೆಗೆ ಮುಂದಾದ ಹಿರಿಯ ನಾಯಕ

ರಾಹುಲ್ ಮಾತಿನಿಂದ ಭುಗಿಲೆದ್ದ ಆಕ್ರೋಶ: ರಾಜೀನಾಮೆಗೆ ಮುಂದಾದ ಹಿರಿಯ ನಾಯಕ

Published : Aug 24, 2020, 03:34 PM ISTUpdated : Aug 24, 2020, 03:44 PM IST

ಇಂದು (ಸೋಮವಾರ) ಕಾಂಗ್ರೆಸ್ ಕಾರ್ಯಕಾರಿಣಿ ಸಭೆಯಲ್ಲಿ ಹಿರಿಯ ಹಾಗೂ ಕಿರಿಯ ನಾಯಕರ ನಡುವಿನ ಭಿನ್ನಾಭಿಪ್ರಾಯ ಸ್ಫೋಟಗೊಂಡಿದ್ದು, ರಾಹುಲ್ ಗಾಂಧಿ ಅವರ ಹೇಳಿಕೆಗೆ ಹಿರಿಯ ನಾಯಕರು ಬೇಸರಗೊಂಡಿದ್ದಾರೆ. 

ನವದೆಹಲಿ, (ಆ.24): ಇಂದು (ಸೋಮವಾರ) ಕಾಂಗ್ರೆಸ್ ಕಾರ್ಯಕಾರಿಣಿ ಸಭೆಯಲ್ಲಿ ಹಿರಿಯ ಹಾಗೂ ಕಿರಿಯ ನಾಯಕರ ನಡುವಿನ ಭಿನ್ನಾಭಿಪ್ರಾಯ ಸ್ಫೋಟಗೊಂಡಿದ್ದು, ರಾಹುಲ್ ಗಾಂಧಿ ಅವರ ಹೇಳಿಕೆಗೆ ಹಿರಿಯ ನಾಯಕರು ಬೇಸರಗೊಂಡಿದ್ದಾರೆ. 

ಎಐಸಿಸಿ ಹೊಸ ಅಧ್ಯಕ್ಷರ ನೇಮಕ: ಕಾಂಗ್ರೆಸ್‌ ರೂಲ್ ಬುಕ್‌ನಲ್ಲಿವೆ ಹತ್ತಾರು ನಿಯಮಗಳು

ಬಿಜೆಪಿಯೊಂದಿಗೆ ಶಾಮೀಲಾಗಿ ಪಕ್ಷ ಸಂದಿಗ್ಧ ಸ್ಥಿತಿಯಲ್ಲಿ ಇರುವಾಗಲೇ ಉದ್ದೇಶಪೂರ್ವಕಾಗಿ ಕೆಲವರು ನಾಯಕತ್ವದ ಕುರಿತು ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದಿದ್ದಾರೆ ಎಂದು ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ. ಇದರಿಂದ ಗುಲಾಂ ನಬಿ ಆಜಾದ್ ರಾಜೀನಾಮೆಗೆ ಮುಂದಾಗಿದ್ದಾರೆ ಎನ್ನಲಾಗಿದೆ.

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!