ಚುನಾವಣೆ ಹೊತ್ತಲ್ಲಿ ಹುಚ್ಚೆದ್ದು ಕುಣಿತೈತೆ ಕುರುಡು ಕಾಂಚಾಣ: ಎಲ್ಲೆಲ್ಲಿ ಎಷ್ಟೆಷ್ಟು ಸಿಕ್ತು ಗೊತ್ತಾ ?

ಚುನಾವಣೆ ಹೊತ್ತಲ್ಲಿ ಹುಚ್ಚೆದ್ದು ಕುಣಿತೈತೆ ಕುರುಡು ಕಾಂಚಾಣ: ಎಲ್ಲೆಲ್ಲಿ ಎಷ್ಟೆಷ್ಟು ಸಿಕ್ತು ಗೊತ್ತಾ ?

Published : May 07, 2023, 06:39 PM IST

ದಾಖಲೆ ಇಲ್ಲದೆ ಸಾಗಾಟವಾಗ್ತಿತ್ತು ಕೋಟಿಗಟ್ಟಲೆ ದುಡ್ಡು!
ಹಾವೇರಿ ಚೆಕ್ ಪೋಸ್ಟ್ ನಲ್ಲಿ ಸೀಜ್ ಆಗಿತ್ತು ಬೆಳ್ಳಿ ಬಂಗಾರ!
ಅಕ್ರಮವಾಗಿ ಸಾಗಾಟವಾಗ್ತಿತ್ತು 11 ಕೆಜಿ ಬಂಗಾರ, 74 ಕೆಜಿ ಬೆಳ್ಳಿ!
 

ರಾಜ್ಯದಲ್ಲಿ ಚುನಾವಣೆಯ ಕಾವು ತೀವ್ರವಾಗ್ತಾ ಇದೆ. ಇನ್ನು ಮೂರೇ ಮೂರು ದಿನಗಳಲ್ಲಿ, ನಾವು ನಮ್ಮ ರಾಜ್ಯದ ಭವಿಷ್ಯವನ್ನ, ಬೆರಳ ತುದಿಯಲ್ಲೇ ಡಿಸೈಡ್ ಮಾಡಿಬಿಟ್ಟಿರ್ತೀವಿ. ಮತ ಹಾಕೋ ಮೂಲಕ, ಮುಂದಿನ ಸರ್ಕಾರ ಯಾವುದಾಗ್ಬೇಕು ಅನ್ನೋ ತೀರ್ಮಾನ ಹೇಳಿರ್ತೀವಿ. ಆದ್ರೆ ಆ ನಮ್ಮ ಮತವನ್ನ ಕೊಂಡುಕೊಳ್ಳೋದಕ್ಕೆ, ಕೆಲವುಯ ಕಸರತ್ತುಗಳು ನಡೀತಲೇ ಇರ್ತಾವೆ. ಇದರ ಭಾಗವಾಗಿಯೇ ಪ್ರತಿ ಸಲ ಎಲೆಕ್ಷನ್ ಬಂದಾಗಲೂ, ದುಡ್ಡು ಅನ್ನೋದು ಹುಚ್ಚು ಹೊಳೆಯಂತೆ ಹರಿಯುತ್ತಿರುತ್ತದೆ. ಅದನ್ನ ತಡೆಯೋದಕ್ಕೆ ಎಷ್ಟೆಷ್ಟೋ ನೀತಿ ನಿಯಮ ಕಠಿಣ ಕ್ರಮವೆಲ್ಲಾ ತಗೊಳ್ತಾರೆ. ಆದ್ರೂ ಕದ್ದು ಮುಚ್ಚಿ ವ್ಯವಹಾರಗಳು ನಡೀತಲೇ ಇರ್ತಾವೆ. ಅಂಥದ್ದನ್ನೂ ಪತ್ತೆ ಹಚ್ಚಿದ ಅಧಿಕಾರಿಗಳಿಗೆ ಅಚ್ಚರಿಯೇ ಎದುರಾಗಿತ್ತು. ರಾಜ್ಯದಲ್ಲಿ ಎಲ್ಲೆಲ್ಲಿ ಎಷ್ಟು ಹಣ ಸಿಕ್ಕಿದೆ ಎಂಬ ಮಾಹಿತಿ ಇಲ್ಲಿದೆ..

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more