ಚುನಾವಣೆ ಹೊತ್ತಲ್ಲಿ ಹುಚ್ಚೆದ್ದು ಕುಣಿತೈತೆ ಕುರುಡು ಕಾಂಚಾಣ: ಎಲ್ಲೆಲ್ಲಿ ಎಷ್ಟೆಷ್ಟು ಸಿಕ್ತು ಗೊತ್ತಾ ?

ಚುನಾವಣೆ ಹೊತ್ತಲ್ಲಿ ಹುಚ್ಚೆದ್ದು ಕುಣಿತೈತೆ ಕುರುಡು ಕಾಂಚಾಣ: ಎಲ್ಲೆಲ್ಲಿ ಎಷ್ಟೆಷ್ಟು ಸಿಕ್ತು ಗೊತ್ತಾ ?

Published : May 07, 2023, 06:39 PM IST

ದಾಖಲೆ ಇಲ್ಲದೆ ಸಾಗಾಟವಾಗ್ತಿತ್ತು ಕೋಟಿಗಟ್ಟಲೆ ದುಡ್ಡು!
ಹಾವೇರಿ ಚೆಕ್ ಪೋಸ್ಟ್ ನಲ್ಲಿ ಸೀಜ್ ಆಗಿತ್ತು ಬೆಳ್ಳಿ ಬಂಗಾರ!
ಅಕ್ರಮವಾಗಿ ಸಾಗಾಟವಾಗ್ತಿತ್ತು 11 ಕೆಜಿ ಬಂಗಾರ, 74 ಕೆಜಿ ಬೆಳ್ಳಿ!
 

ರಾಜ್ಯದಲ್ಲಿ ಚುನಾವಣೆಯ ಕಾವು ತೀವ್ರವಾಗ್ತಾ ಇದೆ. ಇನ್ನು ಮೂರೇ ಮೂರು ದಿನಗಳಲ್ಲಿ, ನಾವು ನಮ್ಮ ರಾಜ್ಯದ ಭವಿಷ್ಯವನ್ನ, ಬೆರಳ ತುದಿಯಲ್ಲೇ ಡಿಸೈಡ್ ಮಾಡಿಬಿಟ್ಟಿರ್ತೀವಿ. ಮತ ಹಾಕೋ ಮೂಲಕ, ಮುಂದಿನ ಸರ್ಕಾರ ಯಾವುದಾಗ್ಬೇಕು ಅನ್ನೋ ತೀರ್ಮಾನ ಹೇಳಿರ್ತೀವಿ. ಆದ್ರೆ ಆ ನಮ್ಮ ಮತವನ್ನ ಕೊಂಡುಕೊಳ್ಳೋದಕ್ಕೆ, ಕೆಲವುಯ ಕಸರತ್ತುಗಳು ನಡೀತಲೇ ಇರ್ತಾವೆ. ಇದರ ಭಾಗವಾಗಿಯೇ ಪ್ರತಿ ಸಲ ಎಲೆಕ್ಷನ್ ಬಂದಾಗಲೂ, ದುಡ್ಡು ಅನ್ನೋದು ಹುಚ್ಚು ಹೊಳೆಯಂತೆ ಹರಿಯುತ್ತಿರುತ್ತದೆ. ಅದನ್ನ ತಡೆಯೋದಕ್ಕೆ ಎಷ್ಟೆಷ್ಟೋ ನೀತಿ ನಿಯಮ ಕಠಿಣ ಕ್ರಮವೆಲ್ಲಾ ತಗೊಳ್ತಾರೆ. ಆದ್ರೂ ಕದ್ದು ಮುಚ್ಚಿ ವ್ಯವಹಾರಗಳು ನಡೀತಲೇ ಇರ್ತಾವೆ. ಅಂಥದ್ದನ್ನೂ ಪತ್ತೆ ಹಚ್ಚಿದ ಅಧಿಕಾರಿಗಳಿಗೆ ಅಚ್ಚರಿಯೇ ಎದುರಾಗಿತ್ತು. ರಾಜ್ಯದಲ್ಲಿ ಎಲ್ಲೆಲ್ಲಿ ಎಷ್ಟು ಹಣ ಸಿಕ್ಕಿದೆ ಎಂಬ ಮಾಹಿತಿ ಇಲ್ಲಿದೆ..

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
Read more