ಚುನಾವಣೆ ಹೊತ್ತಲ್ಲಿ ಹುಚ್ಚೆದ್ದು ಕುಣಿತೈತೆ ಕುರುಡು ಕಾಂಚಾಣ: ಎಲ್ಲೆಲ್ಲಿ ಎಷ್ಟೆಷ್ಟು ಸಿಕ್ತು ಗೊತ್ತಾ ?

ಚುನಾವಣೆ ಹೊತ್ತಲ್ಲಿ ಹುಚ್ಚೆದ್ದು ಕುಣಿತೈತೆ ಕುರುಡು ಕಾಂಚಾಣ: ಎಲ್ಲೆಲ್ಲಿ ಎಷ್ಟೆಷ್ಟು ಸಿಕ್ತು ಗೊತ್ತಾ ?

Published : May 07, 2023, 06:39 PM IST

ದಾಖಲೆ ಇಲ್ಲದೆ ಸಾಗಾಟವಾಗ್ತಿತ್ತು ಕೋಟಿಗಟ್ಟಲೆ ದುಡ್ಡು!
ಹಾವೇರಿ ಚೆಕ್ ಪೋಸ್ಟ್ ನಲ್ಲಿ ಸೀಜ್ ಆಗಿತ್ತು ಬೆಳ್ಳಿ ಬಂಗಾರ!
ಅಕ್ರಮವಾಗಿ ಸಾಗಾಟವಾಗ್ತಿತ್ತು 11 ಕೆಜಿ ಬಂಗಾರ, 74 ಕೆಜಿ ಬೆಳ್ಳಿ!
 

ರಾಜ್ಯದಲ್ಲಿ ಚುನಾವಣೆಯ ಕಾವು ತೀವ್ರವಾಗ್ತಾ ಇದೆ. ಇನ್ನು ಮೂರೇ ಮೂರು ದಿನಗಳಲ್ಲಿ, ನಾವು ನಮ್ಮ ರಾಜ್ಯದ ಭವಿಷ್ಯವನ್ನ, ಬೆರಳ ತುದಿಯಲ್ಲೇ ಡಿಸೈಡ್ ಮಾಡಿಬಿಟ್ಟಿರ್ತೀವಿ. ಮತ ಹಾಕೋ ಮೂಲಕ, ಮುಂದಿನ ಸರ್ಕಾರ ಯಾವುದಾಗ್ಬೇಕು ಅನ್ನೋ ತೀರ್ಮಾನ ಹೇಳಿರ್ತೀವಿ. ಆದ್ರೆ ಆ ನಮ್ಮ ಮತವನ್ನ ಕೊಂಡುಕೊಳ್ಳೋದಕ್ಕೆ, ಕೆಲವುಯ ಕಸರತ್ತುಗಳು ನಡೀತಲೇ ಇರ್ತಾವೆ. ಇದರ ಭಾಗವಾಗಿಯೇ ಪ್ರತಿ ಸಲ ಎಲೆಕ್ಷನ್ ಬಂದಾಗಲೂ, ದುಡ್ಡು ಅನ್ನೋದು ಹುಚ್ಚು ಹೊಳೆಯಂತೆ ಹರಿಯುತ್ತಿರುತ್ತದೆ. ಅದನ್ನ ತಡೆಯೋದಕ್ಕೆ ಎಷ್ಟೆಷ್ಟೋ ನೀತಿ ನಿಯಮ ಕಠಿಣ ಕ್ರಮವೆಲ್ಲಾ ತಗೊಳ್ತಾರೆ. ಆದ್ರೂ ಕದ್ದು ಮುಚ್ಚಿ ವ್ಯವಹಾರಗಳು ನಡೀತಲೇ ಇರ್ತಾವೆ. ಅಂಥದ್ದನ್ನೂ ಪತ್ತೆ ಹಚ್ಚಿದ ಅಧಿಕಾರಿಗಳಿಗೆ ಅಚ್ಚರಿಯೇ ಎದುರಾಗಿತ್ತು. ರಾಜ್ಯದಲ್ಲಿ ಎಲ್ಲೆಲ್ಲಿ ಎಷ್ಟು ಹಣ ಸಿಕ್ಕಿದೆ ಎಂಬ ಮಾಹಿತಿ ಇಲ್ಲಿದೆ..

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
Read more