ಪುತ್ತೂರಿನ ಕೈ ಅಭ್ಯರ್ಥಿ ಸಹೋದರನ ಮನೆ ಮೇಲೆ ಐಟಿ ರೈಡ್‌: ಗಿಡದಲ್ಲಿ ನೇತು ಹಾಕಿದ್ದ 1 ಕೋಟಿ ರೂ. ವಶ

ಪುತ್ತೂರಿನ ಕೈ ಅಭ್ಯರ್ಥಿ ಸಹೋದರನ ಮನೆ ಮೇಲೆ ಐಟಿ ರೈಡ್‌: ಗಿಡದಲ್ಲಿ ನೇತು ಹಾಕಿದ್ದ 1 ಕೋಟಿ ರೂ. ವಶ

Published : May 03, 2023, 12:34 PM IST

ಐಟಿ ಅಧಿಕಾರಿಗಳು ಪುತ್ತೂರಿನ ಕಾಂಗ್ರೆಸ್‌ ಅಭ್ಯರ್ಥಿ ಅಶೋಕ್‌ ರೈ ಸಹೋದರ ಕೆ.ಸುಬ್ರಹ್ಮಣ್ಯ ರೈ ಅವರ ಮನೆ ಮೇಲೆ ದಾಳಿ ನಡೆಸಿದ್ದಾರೆ. ಹಾಗೆ ಮನೆಯ ಅಂಗಳದಲ್ಲಿ ಸಣ್ಣ ಮರದಲ್ಲಿದ್ದ ಕೋಟಿ, ಕೋಟಿ ಹಣವನ್ನು ವಶಪಡಿಸಿಕೊಂಡಿದ್ದಾರೆ.

ಮೈಸೂರು: ಪುತ್ತೂರು ಕಾಂಗ್ರೆಸ್‌ ಅಭ್ಯರ್ಥಿಗೆ ಆದಾಯ ತೆರಿಗೆ ಅಧಿಕಾರಿಗಳು ಶಾಕ್‌ ನೀಡಿದ್ದಾರೆ. ಅಶೋಕ್‌ ರೈ ಸಹೋದರ ಸುಬ್ರಮಣ್ಯ ರೈ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮೈಸೂರಿನಲ್ಲಿರುವ ಸುಬ್ರಮಣ್ಯ ರೈ ಮನೆಯಂಗಳದ ಗಿಡದಲ್ಲಿ ಕೋಟಿ ರೂಪಾಯಿ ನೇತಾಡುತ್ತಿದ್ದು, ಇದನ್ನು ವಶಕ್ಕೆ ಪಡೆಯಲಾಗಿದೆ. ಖಚಿತ ಮಾಹಿತಿ ಮೇರೆಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ಬಾರಿಯ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಪುತ್ತೂರು ಹೈವೋಲ್ಟೇಜ್‌ ಕ್ಷೇತ್ರವಾಗಿದೆ. ಬಿಜೆಪಿ ಹಾಗೂ ಹಿಂದೂ ಮುಖಂಡ ಅರುಣ್‌ ಕುಮಾರ್‌ ಪುತ್ತಿಲ ನಡುವೆ ಜಟಾಪಟಿಯಿದ್ದು, ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಕೂಡ ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ. ಕಾಂಗ್ರೆಸ್ ಈ ಬಾರಿ ಹೊಸ ಮುಖ ಅಶೋಕ್ ಕುಮಾರ್ ರೈಗೆ ಟಿಕೆಟ್ ನೀಡಿದೆ. 

18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
Read more