ಪುತ್ತೂರಿನ ಕೈ ಅಭ್ಯರ್ಥಿ ಸಹೋದರನ ಮನೆ ಮೇಲೆ ಐಟಿ ರೈಡ್‌: ಗಿಡದಲ್ಲಿ ನೇತು ಹಾಕಿದ್ದ 1 ಕೋಟಿ ರೂ. ವಶ

ಪುತ್ತೂರಿನ ಕೈ ಅಭ್ಯರ್ಥಿ ಸಹೋದರನ ಮನೆ ಮೇಲೆ ಐಟಿ ರೈಡ್‌: ಗಿಡದಲ್ಲಿ ನೇತು ಹಾಕಿದ್ದ 1 ಕೋಟಿ ರೂ. ವಶ

Published : May 03, 2023, 12:34 PM IST

ಐಟಿ ಅಧಿಕಾರಿಗಳು ಪುತ್ತೂರಿನ ಕಾಂಗ್ರೆಸ್‌ ಅಭ್ಯರ್ಥಿ ಅಶೋಕ್‌ ರೈ ಸಹೋದರ ಕೆ.ಸುಬ್ರಹ್ಮಣ್ಯ ರೈ ಅವರ ಮನೆ ಮೇಲೆ ದಾಳಿ ನಡೆಸಿದ್ದಾರೆ. ಹಾಗೆ ಮನೆಯ ಅಂಗಳದಲ್ಲಿ ಸಣ್ಣ ಮರದಲ್ಲಿದ್ದ ಕೋಟಿ, ಕೋಟಿ ಹಣವನ್ನು ವಶಪಡಿಸಿಕೊಂಡಿದ್ದಾರೆ.

ಮೈಸೂರು: ಪುತ್ತೂರು ಕಾಂಗ್ರೆಸ್‌ ಅಭ್ಯರ್ಥಿಗೆ ಆದಾಯ ತೆರಿಗೆ ಅಧಿಕಾರಿಗಳು ಶಾಕ್‌ ನೀಡಿದ್ದಾರೆ. ಅಶೋಕ್‌ ರೈ ಸಹೋದರ ಸುಬ್ರಮಣ್ಯ ರೈ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮೈಸೂರಿನಲ್ಲಿರುವ ಸುಬ್ರಮಣ್ಯ ರೈ ಮನೆಯಂಗಳದ ಗಿಡದಲ್ಲಿ ಕೋಟಿ ರೂಪಾಯಿ ನೇತಾಡುತ್ತಿದ್ದು, ಇದನ್ನು ವಶಕ್ಕೆ ಪಡೆಯಲಾಗಿದೆ. ಖಚಿತ ಮಾಹಿತಿ ಮೇರೆಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ಬಾರಿಯ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಪುತ್ತೂರು ಹೈವೋಲ್ಟೇಜ್‌ ಕ್ಷೇತ್ರವಾಗಿದೆ. ಬಿಜೆಪಿ ಹಾಗೂ ಹಿಂದೂ ಮುಖಂಡ ಅರುಣ್‌ ಕುಮಾರ್‌ ಪುತ್ತಿಲ ನಡುವೆ ಜಟಾಪಟಿಯಿದ್ದು, ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಕೂಡ ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ. ಕಾಂಗ್ರೆಸ್ ಈ ಬಾರಿ ಹೊಸ ಮುಖ ಅಶೋಕ್ ಕುಮಾರ್ ರೈಗೆ ಟಿಕೆಟ್ ನೀಡಿದೆ. 

21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more