ಬಿಎಸ್‌ವೈ ಆಪ್ತನ ಮೇಲೆ ಐಟಿ ದಾಳಿ ಹಿಂದಿನ ರಹಸ್ಯ ಹೇಳಿದ HDK!

ಬಿಎಸ್‌ವೈ ಆಪ್ತನ ಮೇಲೆ ಐಟಿ ದಾಳಿ ಹಿಂದಿನ ರಹಸ್ಯ ಹೇಳಿದ HDK!

Published : Oct 07, 2021, 06:04 PM ISTUpdated : Oct 07, 2021, 06:06 PM IST

* ಯಡಿಯೂರಪ್ಪ ಆಪ್ತರ ಮನೆ ಮೇಲೆ ಐಟಿ ದಾಳಿ?
* ಬಿಎಸ್‌ವೈ ಹಿಡಿತದಲ್ಲಿ ಇಟ್ಟುಕೊಳ್ಳಲು ಪ್ಲಾನ್ ಎಂದ ಎಚ್‌ಡಿಕೆ
* ವಿಜಯೇಂದ್ರ ಹಿಡಿದುಟ್ಟುಕೊಳ್ಳಲು ಪ್ಲಾನ್
* ಮುಂದಿನ ಚುನಾವಣೆ ಗುರಿಯಾಗಿರಿಸಿಕೊಂಡು ತಂತ್ರ

ವಿಜಯಪುರ(ಅ. 07)  ಬಿಎಸ್  ಯಡಿಯೂರಪ್ಪ(BS Yediyurappa) ಅವರನ್ನು ಹಿಡಿತದಲ್ಲಿ ಇಟ್ಟುಕೊಳ್ಳಲು ಅವರ ಕುಟುಂಬದ ಆಪ್ತರ ಮನೆ ಮೇಲೆ ಐಟಿ ದಾಳಿಯಾಗಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ(HD Kumaraswamy) ಬಾಂಬ್ ಸಿಡಿಸಿದ್ದಾರೆ. 

ಯಡಿಯೂರಪ್ಪ ಆಪ್ತನಿಗೆ ಐಟಿ ಶಾಕ್

ಬಿಜೆಪಿಯವರು  ಬಿಎಸ್‌ ವೈ ಮೇಲೆ ನಿಯಂತ್ರಣ ಸಾಧಿಸಲು ನಡೆದ ದಾಳಿ ಇದಾಗಿದೆ. ಮುಂದಿನ ದಿನಗಳಲ್ಲಿ ಹಿಡಿದು ಟ್ಟುಕೊಳ್ಳಬೇಕು ಎಂಬ ಕಾರಣಕ್ಕೆ ದಾಳಿ ಮಾಡಲಾಗಿದೆ ಎಂದಿದ್ದಾರೆ.  ಮುಂದಿನ ದಿನಗಳಲ್ಲಿ ಎಲ್ಲವೂ ಗೊತ್ತಾಗಲಿದೆ ಎಂದಿದ್ದಾರೆ.  ಕುಮಾರಸ್ವಾಮಿ ಸಿಡಿಸಿರುವ ಬಾಂಬ್ ಬಿಜೆಪಿಯಲ್ಲಿಯೂ ಚರ್ಚೆ ಹುಟ್ಟಿಸಿದೆ. 

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!