ಬಿಎಸ್‌ವೈ ಆಪ್ತನ ಮೇಲೆ ಐಟಿ ದಾಳಿ ಹಿಂದಿನ ರಹಸ್ಯ ಹೇಳಿದ HDK!

ಬಿಎಸ್‌ವೈ ಆಪ್ತನ ಮೇಲೆ ಐಟಿ ದಾಳಿ ಹಿಂದಿನ ರಹಸ್ಯ ಹೇಳಿದ HDK!

Published : Oct 07, 2021, 06:04 PM ISTUpdated : Oct 07, 2021, 06:06 PM IST

* ಯಡಿಯೂರಪ್ಪ ಆಪ್ತರ ಮನೆ ಮೇಲೆ ಐಟಿ ದಾಳಿ?
* ಬಿಎಸ್‌ವೈ ಹಿಡಿತದಲ್ಲಿ ಇಟ್ಟುಕೊಳ್ಳಲು ಪ್ಲಾನ್ ಎಂದ ಎಚ್‌ಡಿಕೆ
* ವಿಜಯೇಂದ್ರ ಹಿಡಿದುಟ್ಟುಕೊಳ್ಳಲು ಪ್ಲಾನ್
* ಮುಂದಿನ ಚುನಾವಣೆ ಗುರಿಯಾಗಿರಿಸಿಕೊಂಡು ತಂತ್ರ

ವಿಜಯಪುರ(ಅ. 07)  ಬಿಎಸ್  ಯಡಿಯೂರಪ್ಪ(BS Yediyurappa) ಅವರನ್ನು ಹಿಡಿತದಲ್ಲಿ ಇಟ್ಟುಕೊಳ್ಳಲು ಅವರ ಕುಟುಂಬದ ಆಪ್ತರ ಮನೆ ಮೇಲೆ ಐಟಿ ದಾಳಿಯಾಗಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ(HD Kumaraswamy) ಬಾಂಬ್ ಸಿಡಿಸಿದ್ದಾರೆ. 

ಯಡಿಯೂರಪ್ಪ ಆಪ್ತನಿಗೆ ಐಟಿ ಶಾಕ್

ಬಿಜೆಪಿಯವರು  ಬಿಎಸ್‌ ವೈ ಮೇಲೆ ನಿಯಂತ್ರಣ ಸಾಧಿಸಲು ನಡೆದ ದಾಳಿ ಇದಾಗಿದೆ. ಮುಂದಿನ ದಿನಗಳಲ್ಲಿ ಹಿಡಿದು ಟ್ಟುಕೊಳ್ಳಬೇಕು ಎಂಬ ಕಾರಣಕ್ಕೆ ದಾಳಿ ಮಾಡಲಾಗಿದೆ ಎಂದಿದ್ದಾರೆ.  ಮುಂದಿನ ದಿನಗಳಲ್ಲಿ ಎಲ್ಲವೂ ಗೊತ್ತಾಗಲಿದೆ ಎಂದಿದ್ದಾರೆ.  ಕುಮಾರಸ್ವಾಮಿ ಸಿಡಿಸಿರುವ ಬಾಂಬ್ ಬಿಜೆಪಿಯಲ್ಲಿಯೂ ಚರ್ಚೆ ಹುಟ್ಟಿಸಿದೆ. 

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!