ಬಿಎಸ್‌ವೈ ಆಪ್ತನ ಮೇಲೆ ಐಟಿ ದಾಳಿ ಹಿಂದಿನ ರಹಸ್ಯ ಹೇಳಿದ HDK!

ಬಿಎಸ್‌ವೈ ಆಪ್ತನ ಮೇಲೆ ಐಟಿ ದಾಳಿ ಹಿಂದಿನ ರಹಸ್ಯ ಹೇಳಿದ HDK!

Published : Oct 07, 2021, 06:04 PM ISTUpdated : Oct 07, 2021, 06:06 PM IST

* ಯಡಿಯೂರಪ್ಪ ಆಪ್ತರ ಮನೆ ಮೇಲೆ ಐಟಿ ದಾಳಿ?
* ಬಿಎಸ್‌ವೈ ಹಿಡಿತದಲ್ಲಿ ಇಟ್ಟುಕೊಳ್ಳಲು ಪ್ಲಾನ್ ಎಂದ ಎಚ್‌ಡಿಕೆ
* ವಿಜಯೇಂದ್ರ ಹಿಡಿದುಟ್ಟುಕೊಳ್ಳಲು ಪ್ಲಾನ್
* ಮುಂದಿನ ಚುನಾವಣೆ ಗುರಿಯಾಗಿರಿಸಿಕೊಂಡು ತಂತ್ರ

ವಿಜಯಪುರ(ಅ. 07)  ಬಿಎಸ್  ಯಡಿಯೂರಪ್ಪ(BS Yediyurappa) ಅವರನ್ನು ಹಿಡಿತದಲ್ಲಿ ಇಟ್ಟುಕೊಳ್ಳಲು ಅವರ ಕುಟುಂಬದ ಆಪ್ತರ ಮನೆ ಮೇಲೆ ಐಟಿ ದಾಳಿಯಾಗಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ(HD Kumaraswamy) ಬಾಂಬ್ ಸಿಡಿಸಿದ್ದಾರೆ. 

ಯಡಿಯೂರಪ್ಪ ಆಪ್ತನಿಗೆ ಐಟಿ ಶಾಕ್

ಬಿಜೆಪಿಯವರು  ಬಿಎಸ್‌ ವೈ ಮೇಲೆ ನಿಯಂತ್ರಣ ಸಾಧಿಸಲು ನಡೆದ ದಾಳಿ ಇದಾಗಿದೆ. ಮುಂದಿನ ದಿನಗಳಲ್ಲಿ ಹಿಡಿದು ಟ್ಟುಕೊಳ್ಳಬೇಕು ಎಂಬ ಕಾರಣಕ್ಕೆ ದಾಳಿ ಮಾಡಲಾಗಿದೆ ಎಂದಿದ್ದಾರೆ.  ಮುಂದಿನ ದಿನಗಳಲ್ಲಿ ಎಲ್ಲವೂ ಗೊತ್ತಾಗಲಿದೆ ಎಂದಿದ್ದಾರೆ.  ಕುಮಾರಸ್ವಾಮಿ ಸಿಡಿಸಿರುವ ಬಾಂಬ್ ಬಿಜೆಪಿಯಲ್ಲಿಯೂ ಚರ್ಚೆ ಹುಟ್ಟಿಸಿದೆ. 

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!