ಬಿಎಸ್‌ವೈ ಆಪ್ತನ ಮೇಲೆ ಐಟಿ ದಾಳಿ ಹಿಂದಿನ ರಹಸ್ಯ ಹೇಳಿದ HDK!

ಬಿಎಸ್‌ವೈ ಆಪ್ತನ ಮೇಲೆ ಐಟಿ ದಾಳಿ ಹಿಂದಿನ ರಹಸ್ಯ ಹೇಳಿದ HDK!

Published : Oct 07, 2021, 06:04 PM ISTUpdated : Oct 07, 2021, 06:06 PM IST

* ಯಡಿಯೂರಪ್ಪ ಆಪ್ತರ ಮನೆ ಮೇಲೆ ಐಟಿ ದಾಳಿ?
* ಬಿಎಸ್‌ವೈ ಹಿಡಿತದಲ್ಲಿ ಇಟ್ಟುಕೊಳ್ಳಲು ಪ್ಲಾನ್ ಎಂದ ಎಚ್‌ಡಿಕೆ
* ವಿಜಯೇಂದ್ರ ಹಿಡಿದುಟ್ಟುಕೊಳ್ಳಲು ಪ್ಲಾನ್
* ಮುಂದಿನ ಚುನಾವಣೆ ಗುರಿಯಾಗಿರಿಸಿಕೊಂಡು ತಂತ್ರ

ವಿಜಯಪುರ(ಅ. 07)  ಬಿಎಸ್  ಯಡಿಯೂರಪ್ಪ(BS Yediyurappa) ಅವರನ್ನು ಹಿಡಿತದಲ್ಲಿ ಇಟ್ಟುಕೊಳ್ಳಲು ಅವರ ಕುಟುಂಬದ ಆಪ್ತರ ಮನೆ ಮೇಲೆ ಐಟಿ ದಾಳಿಯಾಗಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ(HD Kumaraswamy) ಬಾಂಬ್ ಸಿಡಿಸಿದ್ದಾರೆ. 

ಯಡಿಯೂರಪ್ಪ ಆಪ್ತನಿಗೆ ಐಟಿ ಶಾಕ್

ಬಿಜೆಪಿಯವರು  ಬಿಎಸ್‌ ವೈ ಮೇಲೆ ನಿಯಂತ್ರಣ ಸಾಧಿಸಲು ನಡೆದ ದಾಳಿ ಇದಾಗಿದೆ. ಮುಂದಿನ ದಿನಗಳಲ್ಲಿ ಹಿಡಿದು ಟ್ಟುಕೊಳ್ಳಬೇಕು ಎಂಬ ಕಾರಣಕ್ಕೆ ದಾಳಿ ಮಾಡಲಾಗಿದೆ ಎಂದಿದ್ದಾರೆ.  ಮುಂದಿನ ದಿನಗಳಲ್ಲಿ ಎಲ್ಲವೂ ಗೊತ್ತಾಗಲಿದೆ ಎಂದಿದ್ದಾರೆ.  ಕುಮಾರಸ್ವಾಮಿ ಸಿಡಿಸಿರುವ ಬಾಂಬ್ ಬಿಜೆಪಿಯಲ್ಲಿಯೂ ಚರ್ಚೆ ಹುಟ್ಟಿಸಿದೆ. 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!