Hijab Row ಬೇಟಿ ಪಡಾವೋ, ಬೇಟಿ ಬಚಾವೋ.. ಈಗ ಭೇಟಿ ಹಠಾವೋ: ಎಚ್‌ಡಿಕೆ ಕಿಡಿ

Hijab Row ಬೇಟಿ ಪಡಾವೋ, ಬೇಟಿ ಬಚಾವೋ.. ಈಗ ಭೇಟಿ ಹಠಾವೋ: ಎಚ್‌ಡಿಕೆ ಕಿಡಿ

Published : Feb 05, 2022, 04:53 PM IST

ಉಡುಪಿ, ಕುಂದಾಪುರದಲ್ಲಿ ಶುರುವಾದ ಹಿಜಾಬ್ ವಿವಾದ ಇದೀಗ ಕರ್ನಾಟಕದ ಜಿಲ್ಲೆಯಿಂದ ಜಿಲ್ಲೆಗಳೂ ವ್ಯಾಪಿಸುತ್ತಿದೆ. ಮತ್ತೊಂದೆಡೆ ಈ ಬಗ್ಗೆ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ಆರೋಪ ಪ್ರತ್ಯಾರೋಪಗಳು ಜೋರಾಗಿವೆ. ಇದಕ್ಕೆ ಎಚ್‌ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ. 

ಬೆಂಗಳೂರು, (ಫೆ.05):  ಹಿಜಾಬ್​ ಧರಿಸಲು ಅವಕಾಶ ಬೇಕು ಎಂದು ಒಂದು ಕಡೆ ವಿದ್ಯಾರ್ಥಿಗಳು(Students) ಬೇಡಿಕೆ ಇಟ್ಟರೆ ಮತ್ತೊಂದು ಕಡೆ ಇದನ್ನು ವಿರೋಧಿಸುತ್ತಿರುವ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಕಾಲೇಜುಗಳಿಗೆ ಆಗಮಿಸುತ್ತಿದ್ದಾರೆ. 

Hijab Row In Karnataka ಜಿಲ್ಲೆಯಿಂದ ಜಿಲ್ಲೆಗೆ ಹಬ್ಬಿದ ಹಿಜಾಬ್ ಜ್ವಾಲೆ

ಇದರಿಂದಾಗಿ ಉಡುಪಿ, ಕುಂದಾಪುರದಲ್ಲಿ ಶುರುವಾದ ಹಿಜಾಬ್ ವಿವಾದ ಇದೀಗ ಕರ್ನಾಟಕದ ಜಿಲ್ಲೆಯಿಂದ ಜಿಲ್ಲೆಗಳೂ ವ್ಯಾಪಿಸುತ್ತಿದೆ. ಮತ್ತೊಂದೆಡೆ ಈ ಬಗ್ಗೆ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ಆರೋಪ ಪ್ರತ್ಯಾರೋಪಗಳು ಜೋರಾಗಿವೆ. ಇದಕ್ಕೆ ಎಚ್‌ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ. 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
Read more