Hijab Row ಬೇಟಿ ಪಡಾವೋ, ಬೇಟಿ ಬಚಾವೋ.. ಈಗ ಭೇಟಿ ಹಠಾವೋ: ಎಚ್‌ಡಿಕೆ ಕಿಡಿ

Hijab Row ಬೇಟಿ ಪಡಾವೋ, ಬೇಟಿ ಬಚಾವೋ.. ಈಗ ಭೇಟಿ ಹಠಾವೋ: ಎಚ್‌ಡಿಕೆ ಕಿಡಿ

Published : Feb 05, 2022, 04:53 PM IST

ಉಡುಪಿ, ಕುಂದಾಪುರದಲ್ಲಿ ಶುರುವಾದ ಹಿಜಾಬ್ ವಿವಾದ ಇದೀಗ ಕರ್ನಾಟಕದ ಜಿಲ್ಲೆಯಿಂದ ಜಿಲ್ಲೆಗಳೂ ವ್ಯಾಪಿಸುತ್ತಿದೆ. ಮತ್ತೊಂದೆಡೆ ಈ ಬಗ್ಗೆ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ಆರೋಪ ಪ್ರತ್ಯಾರೋಪಗಳು ಜೋರಾಗಿವೆ. ಇದಕ್ಕೆ ಎಚ್‌ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ. 

ಬೆಂಗಳೂರು, (ಫೆ.05):  ಹಿಜಾಬ್​ ಧರಿಸಲು ಅವಕಾಶ ಬೇಕು ಎಂದು ಒಂದು ಕಡೆ ವಿದ್ಯಾರ್ಥಿಗಳು(Students) ಬೇಡಿಕೆ ಇಟ್ಟರೆ ಮತ್ತೊಂದು ಕಡೆ ಇದನ್ನು ವಿರೋಧಿಸುತ್ತಿರುವ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಕಾಲೇಜುಗಳಿಗೆ ಆಗಮಿಸುತ್ತಿದ್ದಾರೆ. 

Hijab Row In Karnataka ಜಿಲ್ಲೆಯಿಂದ ಜಿಲ್ಲೆಗೆ ಹಬ್ಬಿದ ಹಿಜಾಬ್ ಜ್ವಾಲೆ

ಇದರಿಂದಾಗಿ ಉಡುಪಿ, ಕುಂದಾಪುರದಲ್ಲಿ ಶುರುವಾದ ಹಿಜಾಬ್ ವಿವಾದ ಇದೀಗ ಕರ್ನಾಟಕದ ಜಿಲ್ಲೆಯಿಂದ ಜಿಲ್ಲೆಗಳೂ ವ್ಯಾಪಿಸುತ್ತಿದೆ. ಮತ್ತೊಂದೆಡೆ ಈ ಬಗ್ಗೆ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ಆರೋಪ ಪ್ರತ್ಯಾರೋಪಗಳು ಜೋರಾಗಿವೆ. ಇದಕ್ಕೆ ಎಚ್‌ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ. 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more