Karnataka Politics: ಜಗದೀಶ್ ಶೆಟ್ಟರ್‌ಗೆ ಹೈಕಮಾಂಡ್ ಬುಲಾವ್, ರಾಜ್ಯ ಬಿಜೆಪಿಯಲ್ಲಿ ಸಂಚಲನ

Karnataka Politics: ಜಗದೀಶ್ ಶೆಟ್ಟರ್‌ಗೆ ಹೈಕಮಾಂಡ್ ಬುಲಾವ್, ರಾಜ್ಯ ಬಿಜೆಪಿಯಲ್ಲಿ ಸಂಚಲನ

Published : Nov 12, 2021, 08:14 PM ISTUpdated : Nov 12, 2021, 08:18 PM IST

ಬಿಟ್ ಕಾಯಿನ್ ಹಗರಣದಲ್ಲಿ ಒಂದು ವೇಳೆ ಪಕ್ಷಕ್ಕೆ ಹಾನಿ ಉಂಟು ಮಾಡುವ ಸಾಧ್ಯತೆ ಕಂಡುಬಂದರೆ ಬಸವರಾಜ ಬೊಮ್ಮಾಯಿ ಅವರನ್ನ ಸಿಎಂ ಸ್ಥಾನದಿಂದ ಕೆಳಗಿಳಿಸುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ. ಇದರ ಮಧ್ಯೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರನ್ನು ಹೈಕಮಾಂಡ್ ದೆಹಲಿಗೆ ಬುಲಾವ್ ನೀಡಿದ್ದು ರಾಜ್ಯ ಬಿಜೆಪಿಯಲ್ಲಿ ಸಂಚಲನ ಮೂಡಿಸಿದೆ.

ಬೆಂಗಳೂರು, (ನ.12): ರಾಜ್ಯ ರಾಜಕಾರಣದಲ್ಲಿ ಬಿರುಗಾಳಿಯನ್ನೇ ಸೃಷ್ಟಿಸಿರುವ ಬಿಟ್ ಕಾಯಿನ್ ಪ್ರಕರಣ ಬಿಜೆಪಿಯಲ್ಲಿ ನಡುಕ ಹುಟ್ಟಿಸಿದೆ. ಹಗರಣದಲ್ಲಿರುವವರ ಹೆಸರುಗಳನ್ನ ಬಹಿರಂಗಗೊಳಿಸಿ ಎಂದು ಕಾಂಗ್ರೆಸ್ ನಾಯಕರು ಪಟ್ಟುಹಿಡಿದಿದ್ದಾರೆ.

ರಾಜಕೀಯದಲ್ಲಿ ಸಂಚಲನ ಮೂಡಿಸಿದ ಬಿಟ್ ಕಾಯಿನ್: ಸಿಎಂ ಬೊಮ್ಮಾಯಿಗೆ ಪ್ರಿಯಾಂಕ್ 5 ಪ್ರಶ್ನೆ

ಒಂದು ವೇಳೆ ಪಕ್ಷಕ್ಕೆ ಹಾನಿ ಉಂಟು ಮಾಡುವ ಸಾಧ್ಯತೆ ಕಂಡುಬಂದರೆ ಬಸವರಾಜ ಬೊಮ್ಮಾಯಿ ಅವರನ್ನ ಸಿಎಂ ಸ್ಥಾನದಿಂದ ಕೆಳಗಿಳಿಸುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ. ಇದರ ಮಧ್ಯೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರನ್ನು ಹೈಕಮಾಂಡ್ ದೆಹಲಿಗೆ ಬುಲಾವ್ ನೀಡಿದ್ದು ರಾಜ್ಯ ಬಿಜೆಪಿಯಲ್ಲಿ ಸಂಚಲನ ಮೂಡಿಸಿದೆ.
 

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more