ಜಗದೀಶ್‌ ಶೆಟ್ಟರ್‌ ಕಾಂಗ್ರೆಸ್‌ ಸ್ಟಾರ್‌ ಪ್ರಚಾರಕ: ಲಿಂಗಾಯತ ಮತಗಳನ್ನು ತರಲು 'ಕೈ' ಶೆಟ್ಟರ್‌ ಮೊರೆ

ಜಗದೀಶ್‌ ಶೆಟ್ಟರ್‌ ಕಾಂಗ್ರೆಸ್‌ ಸ್ಟಾರ್‌ ಪ್ರಚಾರಕ: ಲಿಂಗಾಯತ ಮತಗಳನ್ನು ತರಲು 'ಕೈ' ಶೆಟ್ಟರ್‌ ಮೊರೆ

Published : Apr 28, 2023, 11:44 AM ISTUpdated : Apr 28, 2023, 11:47 AM IST

ಜಗದೀಶ್‌ ಶೆಟ್ಟರ್‌ ಈಗ ಕಾಂಗ್ರೆಸ್‌ನ ಸ್ಟಾರ್‌ ಪ್ರಚಾರಕ
ಲಿಂಗಾಯತ ಮತಗಳು ಹೆಚ್ಚಿರುವ ಕ್ಷೇತ್ರಗಳಲ್ಲಿ ಕ್ಯಾಂಪೇನ್‌
ಕಾಂಗ್ರೆಸ್‌ಗೆ ಲಿಂಗಾಯತ ಮತಗಳನ್ನು ತರಲು ಶೆಟ್ಟರ್ ಮೊರೆ

ಕಾಂಗ್ರೆಸ್‌ಗೆ ಮತ್ತೊಬ್ಬ ಸ್ಟಾರ್‌ ಪ್ರಚಾರಕರು ಸಿಕ್ಕಿದ್ದಾರೆ. ಇದು ಬಿಜೆಪಿಗೆ ಬಿಸಿ ತುಪ್ಪವಾಗಿದೆ. ಹೌದು, ಬಿಜೆಪಿ ತೊರೆದು ಕಾಂಗ್ರೆಸ್‌ ಸೇರಿರುವ ಜಗದೀಶ್‌ ಶೆಟ್ಟರ್‌ ಈಗ ಕಾಂಗ್ರೆಸ್‌ನ ಸ್ಟಾರ್‌ ಕ್ಯಾಂಪೇನರ್‌ ಆಗಿದ್ದಾರೆ. ಲಿಂಗಾಯತ ಪ್ರಾಬಲ್ಯವಿರುವ ಕ್ಷೇತ್ರಗಳಲ್ಲಿ ಶೆಟ್ಟರ್‌ ಜೊತೆ ಪ್ರಚಾರ ಮಾಡುವಂತೆ ಕಾಂಗ್ರೆಸ್‌ ಹೈಕಮಾಂಡ್‌ ಸೂಚಿಸಿದೆ ಎನ್ನಲಾಗ್ತಿದೆ. ಉತ್ತರ ಕರ್ನಾಟಕ ಭಾಗದಲ್ಲಿ ಜಗದೀಶ್‌ ಶೆಟ್ಟರ್‌ ಪ್ರಚಾರ ಮಾಡುವಂತೆ ಸೂಚಿಸಿದ್ದು, ಮೂರು ದಿನ ಪ್ರವಾಸ ಮಾಡಲಿದ್ದಾರೆ. ಈ ಮೂಲಕ ಲಿಂಗಾಯತ ಮತಗಳನ್ನು ಸೆಳೆಯಲು ಕಾಂಗ್ರೆಸ್ ಶೆಟ್ಟರ್‌ ಮೊರೆ ಹೋಗಿದೆ. ಜಗದೀಶ್‌ ಶೆಟ್ಟರ್‌ ಮೊದಲು ಬಿಜೆಪಿಯಲ್ಲಿದ್ದು, ಟಿಕೆಟ್‌ ಸಿಗದ ಹಿನ್ನೆಲೆ ಕಾಂಗ್ರೆಸ್‌ ಸೇರ್ಪಡೆಗೊಂಡಿದ್ದರು.

ಇದನ್ನೂ ವೀಕ್ಷಿಸಿ: Party Rounds: ಟೀಕಿಸುವ ಭರದಲ್ಲಿ ಮೋದಿಯನ್ನು ವಿಷದ ಹಾವಿಗೆ ಹೋಲಿಸಿದ ಖರ್ಗೆ! ಬಳಿಕ ಯೂಟರ್ನ್!

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more