ಹೈಕಮಾಂಡ್‌ ಭೇಟಿಯಾದ್ರೂ ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ಗೆ ಸಿಗದ ಟಿಕೆಟ್‌! ಮುಂದೇನು?

ಹೈಕಮಾಂಡ್‌ ಭೇಟಿಯಾದ್ರೂ ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ಗೆ ಸಿಗದ ಟಿಕೆಟ್‌! ಮುಂದೇನು?

Published : Apr 13, 2023, 03:34 PM IST

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಹಾಗೂ ಕೇಂದ್ರ ಸಚಿವ ಪ್ರಲ್ಹಾದ್‌ ಜೋಷಿ ಅವರನ್ನು ಭೇಟಿಯಾಗಿದ್ದರು. ಇಲ್ಲೂ ಅವರಿಗೆ ಟಿಕೆಟ್‌ ನೀಡುವುದಿಲ್ಲ ಎಂದು ಪಕ್ಷ ತಿಳಿಸಿದೆ. ಈ ಹಿನ್ನೆಲೆ ಜಗದೀಶ್‌ ಶೆಟ್ಟರ್‌ ಅವರ ಮುಂದಿನ ನಡೆಯೇನು ಎಂಬುದು ಕುತೂಹಲಕ್ಕೆ ಕೆರಳಿಸಿದೆ. 

ಬಿಜೆಪಿ ಅಭ್ಯರ್ಥಿಗಳ ಎರಡು ಲಿಸ್ಟ್‌ ಬಿಡುಗಡೆಯಾದ ಬಳಿಕ ಭಿನ್ನಮತ ಭುಗಿಲೆದ್ದಿದೆ. ಇನ್ನೊಂದೆಡೆ, ಮಾಜಿ ಸಿಎಂ ಹಾಗೂ ಹುಬ್ಬಳ್ಳಿ ಸೆಂಟ್ರಲ್‌ ಕ್ಷೇತ್ರದ ಶಾಸಕ ಜಗದೀಶ್‌ ಶೆಟ್ಟರ್‌ ಅವರಿಗೆ ಸಹ ಟಿಕೆಟ್‌ ನಸಿಗುವುದಿಲ್ಲ ಎಂದು ಹೈಕಮಾಂಡ್‌ ಅವರಿಗೆ ಮಾಹಿತಿ ನೀಡಿದೆ. ಆದರೆ, ಸ್ಪರ್ಧೆ ಮಾಡುವ ಹಠ ಹಿಡಿದಿದ್ದ ಅವರು ನಿನ್ನೆ ದೆಹಲಿ ಭೇಟಿಗೂ ಹೋಗಿದ್ರು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಹಾಗೂ ಕೇಂದ್ರ ಸಚಿವ ಪ್ರಲ್ಹಾದ್‌ ಜೋಷಿ ಅವರನ್ನು ಭೇಟಿಯಾಗಿದ್ದರು. ಇಲ್ಲೂ ಅವರಿಗೆ ಟಿಕೆಟ್‌ ನೀಡುವುದಿಲ್ಲ ಎಂದು ಪಕ್ಷ ತಿಳಿಸಿದೆ. ಈ ಹಿನ್ನೆಲೆ ಜಗದೀಶ್‌ ಶೆಟ್ಟರ್‌ ಅವರ ಮುಂದಿನ ನಡೆಯೇನು ಎಂಬುದು ಕುತೂಹಲಕ್ಕೆ ಕೆರಳಿಸಿದೆ. 

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more