ಹೈಕಮಾಂಡ್‌ ಭೇಟಿಯಾದ್ರೂ ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ಗೆ ಸಿಗದ ಟಿಕೆಟ್‌! ಮುಂದೇನು?

ಹೈಕಮಾಂಡ್‌ ಭೇಟಿಯಾದ್ರೂ ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ಗೆ ಸಿಗದ ಟಿಕೆಟ್‌! ಮುಂದೇನು?

Published : Apr 13, 2023, 03:34 PM IST

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಹಾಗೂ ಕೇಂದ್ರ ಸಚಿವ ಪ್ರಲ್ಹಾದ್‌ ಜೋಷಿ ಅವರನ್ನು ಭೇಟಿಯಾಗಿದ್ದರು. ಇಲ್ಲೂ ಅವರಿಗೆ ಟಿಕೆಟ್‌ ನೀಡುವುದಿಲ್ಲ ಎಂದು ಪಕ್ಷ ತಿಳಿಸಿದೆ. ಈ ಹಿನ್ನೆಲೆ ಜಗದೀಶ್‌ ಶೆಟ್ಟರ್‌ ಅವರ ಮುಂದಿನ ನಡೆಯೇನು ಎಂಬುದು ಕುತೂಹಲಕ್ಕೆ ಕೆರಳಿಸಿದೆ. 

ಬಿಜೆಪಿ ಅಭ್ಯರ್ಥಿಗಳ ಎರಡು ಲಿಸ್ಟ್‌ ಬಿಡುಗಡೆಯಾದ ಬಳಿಕ ಭಿನ್ನಮತ ಭುಗಿಲೆದ್ದಿದೆ. ಇನ್ನೊಂದೆಡೆ, ಮಾಜಿ ಸಿಎಂ ಹಾಗೂ ಹುಬ್ಬಳ್ಳಿ ಸೆಂಟ್ರಲ್‌ ಕ್ಷೇತ್ರದ ಶಾಸಕ ಜಗದೀಶ್‌ ಶೆಟ್ಟರ್‌ ಅವರಿಗೆ ಸಹ ಟಿಕೆಟ್‌ ನಸಿಗುವುದಿಲ್ಲ ಎಂದು ಹೈಕಮಾಂಡ್‌ ಅವರಿಗೆ ಮಾಹಿತಿ ನೀಡಿದೆ. ಆದರೆ, ಸ್ಪರ್ಧೆ ಮಾಡುವ ಹಠ ಹಿಡಿದಿದ್ದ ಅವರು ನಿನ್ನೆ ದೆಹಲಿ ಭೇಟಿಗೂ ಹೋಗಿದ್ರು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಹಾಗೂ ಕೇಂದ್ರ ಸಚಿವ ಪ್ರಲ್ಹಾದ್‌ ಜೋಷಿ ಅವರನ್ನು ಭೇಟಿಯಾಗಿದ್ದರು. ಇಲ್ಲೂ ಅವರಿಗೆ ಟಿಕೆಟ್‌ ನೀಡುವುದಿಲ್ಲ ಎಂದು ಪಕ್ಷ ತಿಳಿಸಿದೆ. ಈ ಹಿನ್ನೆಲೆ ಜಗದೀಶ್‌ ಶೆಟ್ಟರ್‌ ಅವರ ಮುಂದಿನ ನಡೆಯೇನು ಎಂಬುದು ಕುತೂಹಲಕ್ಕೆ ಕೆರಳಿಸಿದೆ. 

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more