ಹೈಕಮಾಂಡ್‌ ಭೇಟಿಯಾದ್ರೂ ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ಗೆ ಸಿಗದ ಟಿಕೆಟ್‌! ಮುಂದೇನು?

ಹೈಕಮಾಂಡ್‌ ಭೇಟಿಯಾದ್ರೂ ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ಗೆ ಸಿಗದ ಟಿಕೆಟ್‌! ಮುಂದೇನು?

Published : Apr 13, 2023, 03:34 PM IST

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಹಾಗೂ ಕೇಂದ್ರ ಸಚಿವ ಪ್ರಲ್ಹಾದ್‌ ಜೋಷಿ ಅವರನ್ನು ಭೇಟಿಯಾಗಿದ್ದರು. ಇಲ್ಲೂ ಅವರಿಗೆ ಟಿಕೆಟ್‌ ನೀಡುವುದಿಲ್ಲ ಎಂದು ಪಕ್ಷ ತಿಳಿಸಿದೆ. ಈ ಹಿನ್ನೆಲೆ ಜಗದೀಶ್‌ ಶೆಟ್ಟರ್‌ ಅವರ ಮುಂದಿನ ನಡೆಯೇನು ಎಂಬುದು ಕುತೂಹಲಕ್ಕೆ ಕೆರಳಿಸಿದೆ. 

ಬಿಜೆಪಿ ಅಭ್ಯರ್ಥಿಗಳ ಎರಡು ಲಿಸ್ಟ್‌ ಬಿಡುಗಡೆಯಾದ ಬಳಿಕ ಭಿನ್ನಮತ ಭುಗಿಲೆದ್ದಿದೆ. ಇನ್ನೊಂದೆಡೆ, ಮಾಜಿ ಸಿಎಂ ಹಾಗೂ ಹುಬ್ಬಳ್ಳಿ ಸೆಂಟ್ರಲ್‌ ಕ್ಷೇತ್ರದ ಶಾಸಕ ಜಗದೀಶ್‌ ಶೆಟ್ಟರ್‌ ಅವರಿಗೆ ಸಹ ಟಿಕೆಟ್‌ ನಸಿಗುವುದಿಲ್ಲ ಎಂದು ಹೈಕಮಾಂಡ್‌ ಅವರಿಗೆ ಮಾಹಿತಿ ನೀಡಿದೆ. ಆದರೆ, ಸ್ಪರ್ಧೆ ಮಾಡುವ ಹಠ ಹಿಡಿದಿದ್ದ ಅವರು ನಿನ್ನೆ ದೆಹಲಿ ಭೇಟಿಗೂ ಹೋಗಿದ್ರು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಹಾಗೂ ಕೇಂದ್ರ ಸಚಿವ ಪ್ರಲ್ಹಾದ್‌ ಜೋಷಿ ಅವರನ್ನು ಭೇಟಿಯಾಗಿದ್ದರು. ಇಲ್ಲೂ ಅವರಿಗೆ ಟಿಕೆಟ್‌ ನೀಡುವುದಿಲ್ಲ ಎಂದು ಪಕ್ಷ ತಿಳಿಸಿದೆ. ಈ ಹಿನ್ನೆಲೆ ಜಗದೀಶ್‌ ಶೆಟ್ಟರ್‌ ಅವರ ಮುಂದಿನ ನಡೆಯೇನು ಎಂಬುದು ಕುತೂಹಲಕ್ಕೆ ಕೆರಳಿಸಿದೆ. 

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more