ಬೊಮ್ಮಾಯಿ ಸಿಎಂ ಆಗುತ್ತಿದ್ದಂತೆಯೇ ಒಂದು ದೃಢ ನಿರ್ಧಾರ ಕೈಗೊಂಡ ಶೆಟ್ಟರ್

ಬೊಮ್ಮಾಯಿ ಸಿಎಂ ಆಗುತ್ತಿದ್ದಂತೆಯೇ ಒಂದು ದೃಢ ನಿರ್ಧಾರ ಕೈಗೊಂಡ ಶೆಟ್ಟರ್

Published : Jul 28, 2021, 06:51 PM IST

ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆಯೇ ಮತ್ತೊಂದೆಡ ಸಚಿವ ಸ್ಥಾನಕ್ಕೆ ಭರ್ಜರಿ ಪೈಪೋಟಿ ಶುರುವಾಗಿದೆ. ಇದರ ಮಧ್ಯೆ ಬೊಮ್ಮಾಯಿ ಸಚಿವ ಸಂಪುಟ ಸೇರದಿರಲು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅಚ್ಚರಿ ನಿರ್ಧರ ಕೈಗೊಂಡಿದ್ದಾರೆ

ಬೆಂಗಳೂರು, (ಜು.28): ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆಯೇ ಮತ್ತೊಂದೆಡ ಸಚಿವ ಸ್ಥಾನಕ್ಕೆ ಭರ್ಜರಿ ಪೈಪೋಟಿ ಶುರುವಾಗಿದೆ.

ಸ್ಫೋಟಕ ಆಡಿಯೋ ಬಗ್ಗೆ ನಳೀನ್ ಕುಮಾರ್ ಕಟೀಲ್ ಮೊದಲ ಪ್ರತಿಕ್ರಿಯೆ!

ಇದರ ಮಧ್ಯೆ ಬೊಮ್ಮಾಯಿ ಸಚಿವ ಸಂಪುಟ ಸೇರದಿರಲು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅಚ್ಚರಿ ನಿರ್ಧರ ಕೈಗೊಂಡಿದ್ದಾರೆ. ಶೆಟ್ಟಿರ್ ಈ ನಿರ್ಧಾರ ಕೈಗೊಂಡಿದ್ದೇಕೆ? ಈ ಬಗ್ಗೆ ಒಂದು ವಿಶ್ಲೇಷಣೆ ಇಲ್ಲಿದೆ.

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ