ಶೆಟ್ಟರ್‌ಗೆ ತಪ್ಪಿದ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್‌ ಟಿಕೆಟ್‌,ಬಿಜೆಪಿ ವಿರುದ್ಧ ಪತ್ನಿ ಶಿಲ್ಪಾ ಶೆಟ್ಟರ್‌ ಆಕ್ರೋಶ

ಶೆಟ್ಟರ್‌ಗೆ ತಪ್ಪಿದ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್‌ ಟಿಕೆಟ್‌,ಬಿಜೆಪಿ ವಿರುದ್ಧ ಪತ್ನಿ ಶಿಲ್ಪಾ ಶೆಟ್ಟರ್‌ ಆಕ್ರೋಶ

Published : Apr 18, 2023, 10:10 AM ISTUpdated : Apr 18, 2023, 10:11 AM IST

ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಜಗದೀಶ್ ಶೆಟ್ಟರ್, ಬೆಂಗಳೂರಿನಿಂದ ಹುಬ್ಬಳ್ಳಿಯ ನಿವಾಸಕ್ಕೆ ವಾಪಸ್ಸಾದರು. ಈ ವೇಳೆಪತ್ನಿ ಶಿಲ್ಪಾ ಶೆಟ್ಟರ್ ಭಾವುಕರಾಗಿ  ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು 

ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಜಗದೀಶ್ ಶೆಟ್ಟರ್, ಬೆಂಗಳೂರಿನಿಂದ ಹುಬ್ಬಳ್ಳಿಯ ನಿವಾಸಕ್ಕೆ ವಾಪಸ್ಸಾದರು. ಈ ವೇಳೆಪತ್ನಿ ಶಿಲ್ಪಾ ಶೆಟ್ಟರ್ ಭಾವುಕರಾದರು. ಸುವರ್ಣ ನ್ಯೂಸ್ ಜತೆ ಮಾತನಾಡಿದ ಅವರು  ಬಿಜೆಪಿ ಎನ್ನುವ  ಖಾಲಿ ಜಾಗದಲ್ಲಿ ಮನೆ ಕಟ್ಟೋ ಕೆಲಸ  ಶೆಟ್ಟರ್ ಮಾಡಿದ್ರು. ಇಟ್ಟಿಗೆಯನ್ನು‌ ಜೋಡಿಸಿ ಮನೆ ಕಟ್ಟಿದರು. ಆದ್ರೆ ಇದೀಗ ಆ ಮನೆಯಿಂದ್ಲೇ ಹೊರ ಹೋಗುವಂತೆ  ಬಿಜೆಪಿಯಲ್ಲಿನ ಕೆಲವರು ಮಾಡಿದ್ದಾರೆ ಎಂದು  ಆರೋಪಿಸಿದ್ರು. ಟಿಕೇಟ್ ಕೊಟ್ಟು ಆರು ತಿಂಗಳು ಶಾಸಕರಾಗಲು ಬಿಡಿ ಅಂದ್ರು. ಆದ್ರೆ ಅದಕ್ಕೂ ಬಿಜೆಪಿಯಲ್ಲಿ ಅವಕಾಶ ನೀಡಲಿಲ್ಲ ಅಂತ ಶಿಲ್ಪಾ ಶೆಟ್ಟರ್ ನೋವು ತೋಡಿಕೊಂಡರು.

20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
Read more