ಇದು ಕರ್ನಾಟಕ, ಗುಜರಾತ್ ಅಲ್ಲ, ಕಾಂಗ್ರೆಸ್‌ಗೆ 140ಕ್ಕಿಂತ ಹೆಚ್ಚು ಸೀಟು ಪಕ್ಕಾ: ಜಗದೀಶ್‌ ಶೆಟ್ಟರ್‌

ಇದು ಕರ್ನಾಟಕ, ಗುಜರಾತ್ ಅಲ್ಲ, ಕಾಂಗ್ರೆಸ್‌ಗೆ 140ಕ್ಕಿಂತ ಹೆಚ್ಚು ಸೀಟು ಪಕ್ಕಾ: ಜಗದೀಶ್‌ ಶೆಟ್ಟರ್‌

Published : May 07, 2023, 12:10 PM IST

ಇದು ಕರ್ನಾಟಕ, ಗುಜರಾತ್‌ ಅಲ್ಲ. ಹಾಗಾಗಿ ಇಲ್ಲಿ ನನ್ನನ್ನು ಸೋಲಿಸಲು ಸಾಧ್ಯವಿಲ್ಲ ಎಂದು ಹುಬ್ಬಳ್ಳಿಯಲ್ಲಿ ಜಗದೀಶ್‌ ಶೆಟ್ಟರ್‌ ಹೇಳಿದ್ದಾರೆ. 

ಹುಬ್ಬಳ್ಳಿ: ಬಿಜೆಪಿ ತೊರೆದು ಕಾಂಗ್ರೆಸ್‌ ಸೇರಿರುವ ಜಗದೀಶ್‌ ಶೆಟ್ಟರ್‌ ಪ್ರಚಾರದ ಅಖಾಡಕ್ಕೆ ಇಳಿದಿದ್ದಾರೆ. ಕಾಂಗ್ರೆಸ್‌ ಇನ್ನೂ ದೊಡ್ಡ ಶಕ್ತಿಯಾಗಿ ಬೆಳೆಯಲು ಈ ಜಗದೀಶ್‌ ಶೆಟ್ಟರ್‌ ಶ್ರಮ ಹಾಕುತ್ತಾರೆ. ಈ ಚುನಾವಣೆಯಲ್ಲಿ ಕಾಂಗ್ರೆಸ್‌ 140 ರಿಂದ 150 ಸ್ಥಾನ ಗೆದ್ದು, ಅಧಿಕಾರಕ್ಕೆ ಬಂದೇ ಬರುತ್ತದೆ ಎಂದು ಜಗದೀಶ್‌ ಶೆಟ್ಟರ್‌ ವಿಶ್ವಾಸವನ್ನು ವ್ಯಕ್ತಪಡಿಸಿದರು. ಆದ್ರೆ ಬಿಜೆಪಿಯ ರಾಷ್ಟ್ರೀಯ ನಾಯಕರು ಜಗದೀಶ್‌ ಶೆಟ್ಟರ್‌ ಅವರನ್ನು ಸೋಲಿಸಿ ಎನ್ನುತ್ತಿದ್ದಾರೆ. ಕ್ಷೇತ್ರದ ಜನರಿಗೆ ನನ್ನ ಮೇಲೆ ಪ್ರೀತಿ, ವಿಶ್ವಾಸ ಇರುವ ತನಕ ಕಾಂಗ್ರೆಸ್‌ ಮತ್ತು ನನ್ನನ್ನು ಸೋಲಿಸಲು ಆಗುವುದಿಲ್ಲ. ಇದು ಕರ್ನಾಟಕ ಗುಜರಾತ್‌ ಅಲ್ಲ. ಹಾಗಾಗಿ ನನ್ನನ್ನು ಸೋಲಿಸಲು ಸಾಧ್ಯವಿಲ್ಲ ಎಂದು ಶೆಟ್ಟರ್‌ ಹೇಳಿದ್ರು. 

ಇದನ್ನೂ ವೀಕ್ಷಿಸಿ: ಸಾಲದ ಅವ್ಯವಹಾರದ ಬಗ್ಗೆ ಸವದಿ ವಿರುದ್ಧ ತನಿಖೆಯಾಗಬೇಕು: ಶಾಗೆ ರಮೇಶ್‌ ಜಾರಕಿಹೊಳಿ ಮನವಿ

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
Read more