ಇದು ಕರ್ನಾಟಕ, ಗುಜರಾತ್ ಅಲ್ಲ, ಕಾಂಗ್ರೆಸ್‌ಗೆ 140ಕ್ಕಿಂತ ಹೆಚ್ಚು ಸೀಟು ಪಕ್ಕಾ: ಜಗದೀಶ್‌ ಶೆಟ್ಟರ್‌

ಇದು ಕರ್ನಾಟಕ, ಗುಜರಾತ್ ಅಲ್ಲ, ಕಾಂಗ್ರೆಸ್‌ಗೆ 140ಕ್ಕಿಂತ ಹೆಚ್ಚು ಸೀಟು ಪಕ್ಕಾ: ಜಗದೀಶ್‌ ಶೆಟ್ಟರ್‌

Published : May 07, 2023, 12:10 PM IST

ಇದು ಕರ್ನಾಟಕ, ಗುಜರಾತ್‌ ಅಲ್ಲ. ಹಾಗಾಗಿ ಇಲ್ಲಿ ನನ್ನನ್ನು ಸೋಲಿಸಲು ಸಾಧ್ಯವಿಲ್ಲ ಎಂದು ಹುಬ್ಬಳ್ಳಿಯಲ್ಲಿ ಜಗದೀಶ್‌ ಶೆಟ್ಟರ್‌ ಹೇಳಿದ್ದಾರೆ. 

ಹುಬ್ಬಳ್ಳಿ: ಬಿಜೆಪಿ ತೊರೆದು ಕಾಂಗ್ರೆಸ್‌ ಸೇರಿರುವ ಜಗದೀಶ್‌ ಶೆಟ್ಟರ್‌ ಪ್ರಚಾರದ ಅಖಾಡಕ್ಕೆ ಇಳಿದಿದ್ದಾರೆ. ಕಾಂಗ್ರೆಸ್‌ ಇನ್ನೂ ದೊಡ್ಡ ಶಕ್ತಿಯಾಗಿ ಬೆಳೆಯಲು ಈ ಜಗದೀಶ್‌ ಶೆಟ್ಟರ್‌ ಶ್ರಮ ಹಾಕುತ್ತಾರೆ. ಈ ಚುನಾವಣೆಯಲ್ಲಿ ಕಾಂಗ್ರೆಸ್‌ 140 ರಿಂದ 150 ಸ್ಥಾನ ಗೆದ್ದು, ಅಧಿಕಾರಕ್ಕೆ ಬಂದೇ ಬರುತ್ತದೆ ಎಂದು ಜಗದೀಶ್‌ ಶೆಟ್ಟರ್‌ ವಿಶ್ವಾಸವನ್ನು ವ್ಯಕ್ತಪಡಿಸಿದರು. ಆದ್ರೆ ಬಿಜೆಪಿಯ ರಾಷ್ಟ್ರೀಯ ನಾಯಕರು ಜಗದೀಶ್‌ ಶೆಟ್ಟರ್‌ ಅವರನ್ನು ಸೋಲಿಸಿ ಎನ್ನುತ್ತಿದ್ದಾರೆ. ಕ್ಷೇತ್ರದ ಜನರಿಗೆ ನನ್ನ ಮೇಲೆ ಪ್ರೀತಿ, ವಿಶ್ವಾಸ ಇರುವ ತನಕ ಕಾಂಗ್ರೆಸ್‌ ಮತ್ತು ನನ್ನನ್ನು ಸೋಲಿಸಲು ಆಗುವುದಿಲ್ಲ. ಇದು ಕರ್ನಾಟಕ ಗುಜರಾತ್‌ ಅಲ್ಲ. ಹಾಗಾಗಿ ನನ್ನನ್ನು ಸೋಲಿಸಲು ಸಾಧ್ಯವಿಲ್ಲ ಎಂದು ಶೆಟ್ಟರ್‌ ಹೇಳಿದ್ರು. 

ಇದನ್ನೂ ವೀಕ್ಷಿಸಿ: ಸಾಲದ ಅವ್ಯವಹಾರದ ಬಗ್ಗೆ ಸವದಿ ವಿರುದ್ಧ ತನಿಖೆಯಾಗಬೇಕು: ಶಾಗೆ ರಮೇಶ್‌ ಜಾರಕಿಹೊಳಿ ಮನವಿ

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more