ಇದು ಕರ್ನಾಟಕ, ಗುಜರಾತ್ ಅಲ್ಲ, ಕಾಂಗ್ರೆಸ್‌ಗೆ 140ಕ್ಕಿಂತ ಹೆಚ್ಚು ಸೀಟು ಪಕ್ಕಾ: ಜಗದೀಶ್‌ ಶೆಟ್ಟರ್‌

ಇದು ಕರ್ನಾಟಕ, ಗುಜರಾತ್ ಅಲ್ಲ, ಕಾಂಗ್ರೆಸ್‌ಗೆ 140ಕ್ಕಿಂತ ಹೆಚ್ಚು ಸೀಟು ಪಕ್ಕಾ: ಜಗದೀಶ್‌ ಶೆಟ್ಟರ್‌

Published : May 07, 2023, 12:10 PM IST

ಇದು ಕರ್ನಾಟಕ, ಗುಜರಾತ್‌ ಅಲ್ಲ. ಹಾಗಾಗಿ ಇಲ್ಲಿ ನನ್ನನ್ನು ಸೋಲಿಸಲು ಸಾಧ್ಯವಿಲ್ಲ ಎಂದು ಹುಬ್ಬಳ್ಳಿಯಲ್ಲಿ ಜಗದೀಶ್‌ ಶೆಟ್ಟರ್‌ ಹೇಳಿದ್ದಾರೆ. 

ಹುಬ್ಬಳ್ಳಿ: ಬಿಜೆಪಿ ತೊರೆದು ಕಾಂಗ್ರೆಸ್‌ ಸೇರಿರುವ ಜಗದೀಶ್‌ ಶೆಟ್ಟರ್‌ ಪ್ರಚಾರದ ಅಖಾಡಕ್ಕೆ ಇಳಿದಿದ್ದಾರೆ. ಕಾಂಗ್ರೆಸ್‌ ಇನ್ನೂ ದೊಡ್ಡ ಶಕ್ತಿಯಾಗಿ ಬೆಳೆಯಲು ಈ ಜಗದೀಶ್‌ ಶೆಟ್ಟರ್‌ ಶ್ರಮ ಹಾಕುತ್ತಾರೆ. ಈ ಚುನಾವಣೆಯಲ್ಲಿ ಕಾಂಗ್ರೆಸ್‌ 140 ರಿಂದ 150 ಸ್ಥಾನ ಗೆದ್ದು, ಅಧಿಕಾರಕ್ಕೆ ಬಂದೇ ಬರುತ್ತದೆ ಎಂದು ಜಗದೀಶ್‌ ಶೆಟ್ಟರ್‌ ವಿಶ್ವಾಸವನ್ನು ವ್ಯಕ್ತಪಡಿಸಿದರು. ಆದ್ರೆ ಬಿಜೆಪಿಯ ರಾಷ್ಟ್ರೀಯ ನಾಯಕರು ಜಗದೀಶ್‌ ಶೆಟ್ಟರ್‌ ಅವರನ್ನು ಸೋಲಿಸಿ ಎನ್ನುತ್ತಿದ್ದಾರೆ. ಕ್ಷೇತ್ರದ ಜನರಿಗೆ ನನ್ನ ಮೇಲೆ ಪ್ರೀತಿ, ವಿಶ್ವಾಸ ಇರುವ ತನಕ ಕಾಂಗ್ರೆಸ್‌ ಮತ್ತು ನನ್ನನ್ನು ಸೋಲಿಸಲು ಆಗುವುದಿಲ್ಲ. ಇದು ಕರ್ನಾಟಕ ಗುಜರಾತ್‌ ಅಲ್ಲ. ಹಾಗಾಗಿ ನನ್ನನ್ನು ಸೋಲಿಸಲು ಸಾಧ್ಯವಿಲ್ಲ ಎಂದು ಶೆಟ್ಟರ್‌ ಹೇಳಿದ್ರು. 

ಇದನ್ನೂ ವೀಕ್ಷಿಸಿ: ಸಾಲದ ಅವ್ಯವಹಾರದ ಬಗ್ಗೆ ಸವದಿ ವಿರುದ್ಧ ತನಿಖೆಯಾಗಬೇಕು: ಶಾಗೆ ರಮೇಶ್‌ ಜಾರಕಿಹೊಳಿ ಮನವಿ

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more