ಜೋಶಿ 4 ಬಾರಿ ಸಂಸದ, ಮಂತ್ರಿಯಾಗಿದ್ದಾರೆ ರಾಜಕಾರಣ ಬಿಡಲಿ: ಜಗದೀಶ್‌ ಶೆಟ್ಟರ್‌ ಪ್ರಶ್ನೆ

ಜೋಶಿ 4 ಬಾರಿ ಸಂಸದ, ಮಂತ್ರಿಯಾಗಿದ್ದಾರೆ ರಾಜಕಾರಣ ಬಿಡಲಿ: ಜಗದೀಶ್‌ ಶೆಟ್ಟರ್‌ ಪ್ರಶ್ನೆ

Published : May 11, 2023, 06:09 PM IST

ನಾನು ಸಚಿವ ಆಗಬೇಕೆಂದು ಕಾಂಗ್ರೆಸ್‌ ಸೇರಿಲ್ಲ. ಬಿಜೆಪಿಯವರು ಮೋಸ ಮಾಡಿದ್ದಕ್ಕೆ ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದೇನೆ ಎಂದು ಹುಬ್ಬಳ್ಳಿಯಲ್ಲಿ ಜಗದೀಶ್‌ ಶೆಟ್ಟರ್‌ ಹೇಳಿದ್ದಾರೆ.

ಹುಬ್ಬಳ್ಳಿ: ನಾನು ಏನೋ ಆಗಬೇಕು ಅಂತಾ ಆಸೆಯಿಂದ ಕಾಂಗ್ರೆಸ್ ಸೇರಿಲ್ಲ. ಬಿಜೆಪಿಯವರು ಮಾಡಿದ ಮೋಸಕ್ಕಾಗಿ ಕಾಂಗ್ರೆಸ್‌ ಸೇರಿದ್ದೇನೆ. ಶಾಸಕನಾದ್ರೆ ಮನಸ್ಸಿಗೆ ಸಮಾಧಾನ, ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ. ಜೋಶಿ 4 ಬಾರಿ ಸಂಸದ, ಮಂತ್ರಿಯಾಗಿದ್ದಾರೆ. ಹೀಗಿದ್ದಾಗ ಅವರು ರಾಜಕಾರಣ ಬಿಡಿ ಎಂದ್ರೆ, ಬಿಡ್ತಾರಾ?. ಮೋದಿಯವರು ನಾಲ್ಕು ಬಾರಿ ಮುಖ್ಯಮಂತ್ರಿ, ಪ್ರಧಾ‌‌ನಿ ಆದ್ರು. ಅವರು ರಾಜಕೀಯ ಬಿಡ್ತಾರಾ? ಅದು ಸಾಧ್ಯವಿಲ್ಲ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಪ್ರಲ್ಹಾದ್ ಜೋಶಿ ಸುಳ್ಳು ಹೇಳೋದು ಕಲ್ತಿದ್ದಾರೆ. ಬಿಜೆಪಿ ಟಿಕೆಟ್ ಕೊಟ್ಟು ಶಾಸಕ ಮಾಡಿದ್ರೆ ಎಲ್ಲಾ ಸರಿಯಿರುತ್ತಿತ್ತು.ನನಗೆ ಟಿಕೆಟ್ ತಪ್ಪಿದ್ದರಿಂದ 15-20  ಕ್ಷೇತ್ರಗಳಲ್ಲಿ ಎಫೆಕ್ಟ್ ಆಗಿದೆ.ಈ ಎಲ್ಲಾ ಕಾರಣಗಳಿಂದ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದೆ ಎಂದು ಜಗದೀಶ್‌ ಶೆಟ್ಟರ್‌ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ: ಸಿದ್ದು, ಡಿಕೆಶಿ ಕೈ ಸೇರಿದ ಬೂತ್‌ ಕಮಿಟಿ ವರದಿ: ರಿಪೋರ್ಟ್‌ ಬಗ್ಗೆ ಕಾಂಗ್ರೆಸ್‌ನಲ್ಲಿ ಚರ್ಚೆ !

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
Read more