ಜೋಶಿ 4 ಬಾರಿ ಸಂಸದ, ಮಂತ್ರಿಯಾಗಿದ್ದಾರೆ ರಾಜಕಾರಣ ಬಿಡಲಿ: ಜಗದೀಶ್‌ ಶೆಟ್ಟರ್‌ ಪ್ರಶ್ನೆ

ಜೋಶಿ 4 ಬಾರಿ ಸಂಸದ, ಮಂತ್ರಿಯಾಗಿದ್ದಾರೆ ರಾಜಕಾರಣ ಬಿಡಲಿ: ಜಗದೀಶ್‌ ಶೆಟ್ಟರ್‌ ಪ್ರಶ್ನೆ

Published : May 11, 2023, 06:09 PM IST

ನಾನು ಸಚಿವ ಆಗಬೇಕೆಂದು ಕಾಂಗ್ರೆಸ್‌ ಸೇರಿಲ್ಲ. ಬಿಜೆಪಿಯವರು ಮೋಸ ಮಾಡಿದ್ದಕ್ಕೆ ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದೇನೆ ಎಂದು ಹುಬ್ಬಳ್ಳಿಯಲ್ಲಿ ಜಗದೀಶ್‌ ಶೆಟ್ಟರ್‌ ಹೇಳಿದ್ದಾರೆ.

ಹುಬ್ಬಳ್ಳಿ: ನಾನು ಏನೋ ಆಗಬೇಕು ಅಂತಾ ಆಸೆಯಿಂದ ಕಾಂಗ್ರೆಸ್ ಸೇರಿಲ್ಲ. ಬಿಜೆಪಿಯವರು ಮಾಡಿದ ಮೋಸಕ್ಕಾಗಿ ಕಾಂಗ್ರೆಸ್‌ ಸೇರಿದ್ದೇನೆ. ಶಾಸಕನಾದ್ರೆ ಮನಸ್ಸಿಗೆ ಸಮಾಧಾನ, ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ. ಜೋಶಿ 4 ಬಾರಿ ಸಂಸದ, ಮಂತ್ರಿಯಾಗಿದ್ದಾರೆ. ಹೀಗಿದ್ದಾಗ ಅವರು ರಾಜಕಾರಣ ಬಿಡಿ ಎಂದ್ರೆ, ಬಿಡ್ತಾರಾ?. ಮೋದಿಯವರು ನಾಲ್ಕು ಬಾರಿ ಮುಖ್ಯಮಂತ್ರಿ, ಪ್ರಧಾ‌‌ನಿ ಆದ್ರು. ಅವರು ರಾಜಕೀಯ ಬಿಡ್ತಾರಾ? ಅದು ಸಾಧ್ಯವಿಲ್ಲ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಪ್ರಲ್ಹಾದ್ ಜೋಶಿ ಸುಳ್ಳು ಹೇಳೋದು ಕಲ್ತಿದ್ದಾರೆ. ಬಿಜೆಪಿ ಟಿಕೆಟ್ ಕೊಟ್ಟು ಶಾಸಕ ಮಾಡಿದ್ರೆ ಎಲ್ಲಾ ಸರಿಯಿರುತ್ತಿತ್ತು.ನನಗೆ ಟಿಕೆಟ್ ತಪ್ಪಿದ್ದರಿಂದ 15-20  ಕ್ಷೇತ್ರಗಳಲ್ಲಿ ಎಫೆಕ್ಟ್ ಆಗಿದೆ.ಈ ಎಲ್ಲಾ ಕಾರಣಗಳಿಂದ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದೆ ಎಂದು ಜಗದೀಶ್‌ ಶೆಟ್ಟರ್‌ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ: ಸಿದ್ದು, ಡಿಕೆಶಿ ಕೈ ಸೇರಿದ ಬೂತ್‌ ಕಮಿಟಿ ವರದಿ: ರಿಪೋರ್ಟ್‌ ಬಗ್ಗೆ ಕಾಂಗ್ರೆಸ್‌ನಲ್ಲಿ ಚರ್ಚೆ !

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more