ಜೋಶಿ 4 ಬಾರಿ ಸಂಸದ, ಮಂತ್ರಿಯಾಗಿದ್ದಾರೆ ರಾಜಕಾರಣ ಬಿಡಲಿ: ಜಗದೀಶ್‌ ಶೆಟ್ಟರ್‌ ಪ್ರಶ್ನೆ

ಜೋಶಿ 4 ಬಾರಿ ಸಂಸದ, ಮಂತ್ರಿಯಾಗಿದ್ದಾರೆ ರಾಜಕಾರಣ ಬಿಡಲಿ: ಜಗದೀಶ್‌ ಶೆಟ್ಟರ್‌ ಪ್ರಶ್ನೆ

Published : May 11, 2023, 06:09 PM IST

ನಾನು ಸಚಿವ ಆಗಬೇಕೆಂದು ಕಾಂಗ್ರೆಸ್‌ ಸೇರಿಲ್ಲ. ಬಿಜೆಪಿಯವರು ಮೋಸ ಮಾಡಿದ್ದಕ್ಕೆ ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದೇನೆ ಎಂದು ಹುಬ್ಬಳ್ಳಿಯಲ್ಲಿ ಜಗದೀಶ್‌ ಶೆಟ್ಟರ್‌ ಹೇಳಿದ್ದಾರೆ.

ಹುಬ್ಬಳ್ಳಿ: ನಾನು ಏನೋ ಆಗಬೇಕು ಅಂತಾ ಆಸೆಯಿಂದ ಕಾಂಗ್ರೆಸ್ ಸೇರಿಲ್ಲ. ಬಿಜೆಪಿಯವರು ಮಾಡಿದ ಮೋಸಕ್ಕಾಗಿ ಕಾಂಗ್ರೆಸ್‌ ಸೇರಿದ್ದೇನೆ. ಶಾಸಕನಾದ್ರೆ ಮನಸ್ಸಿಗೆ ಸಮಾಧಾನ, ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ. ಜೋಶಿ 4 ಬಾರಿ ಸಂಸದ, ಮಂತ್ರಿಯಾಗಿದ್ದಾರೆ. ಹೀಗಿದ್ದಾಗ ಅವರು ರಾಜಕಾರಣ ಬಿಡಿ ಎಂದ್ರೆ, ಬಿಡ್ತಾರಾ?. ಮೋದಿಯವರು ನಾಲ್ಕು ಬಾರಿ ಮುಖ್ಯಮಂತ್ರಿ, ಪ್ರಧಾ‌‌ನಿ ಆದ್ರು. ಅವರು ರಾಜಕೀಯ ಬಿಡ್ತಾರಾ? ಅದು ಸಾಧ್ಯವಿಲ್ಲ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಪ್ರಲ್ಹಾದ್ ಜೋಶಿ ಸುಳ್ಳು ಹೇಳೋದು ಕಲ್ತಿದ್ದಾರೆ. ಬಿಜೆಪಿ ಟಿಕೆಟ್ ಕೊಟ್ಟು ಶಾಸಕ ಮಾಡಿದ್ರೆ ಎಲ್ಲಾ ಸರಿಯಿರುತ್ತಿತ್ತು.ನನಗೆ ಟಿಕೆಟ್ ತಪ್ಪಿದ್ದರಿಂದ 15-20  ಕ್ಷೇತ್ರಗಳಲ್ಲಿ ಎಫೆಕ್ಟ್ ಆಗಿದೆ.ಈ ಎಲ್ಲಾ ಕಾರಣಗಳಿಂದ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದೆ ಎಂದು ಜಗದೀಶ್‌ ಶೆಟ್ಟರ್‌ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ: ಸಿದ್ದು, ಡಿಕೆಶಿ ಕೈ ಸೇರಿದ ಬೂತ್‌ ಕಮಿಟಿ ವರದಿ: ರಿಪೋರ್ಟ್‌ ಬಗ್ಗೆ ಕಾಂಗ್ರೆಸ್‌ನಲ್ಲಿ ಚರ್ಚೆ !

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
Read more