ಯಡಿಯೂರಪ್ಪಗೆ ಜೈ, ವಿಜಯೇಂದ್ರಗೆ ಗುದ್ದು! ಇದು ಸೋಮಣ್ಣ ಸ್ಟೈಲ್!

ಯಡಿಯೂರಪ್ಪಗೆ ಜೈ, ವಿಜಯೇಂದ್ರಗೆ ಗುದ್ದು! ಇದು ಸೋಮಣ್ಣ ಸ್ಟೈಲ್!

Published : Mar 16, 2023, 05:19 PM IST

ವಸತಿ ಸಚಿವ ವಿ. ಸೋಮಣ್ಣ ಅವರು ದೆಹಲಿಗೆ ಹೀಗಿ ಬಿಜೆಪಿ ಹೈಕಮಾಂಡ್‌ ಭೆಟಿಯಾಗಿ ಬಂದರೂ ಸಿಟ್ಟು ತಣ್ಣಗಾಗಿಲ್ಲ. ಮಾಜಿ ಮುಖ್ಯಮಂತ್ರಿ ಬಿ.ಎಸ್, ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ವಿರುದ್ಧ ವಿ.ಸೋಮಣ್ಣ ಸಿಟ್ಟು ಮುಂದುವರೆಸಿದ್ದಾರೆ.

ಬೆಂಗಳೂರು (ಮಾ.16): ವಸತಿ ಸಚಿವ ವಿ. ಸೋಮಣ್ಣ ಅವರು ದೆಹಲಿಗೆ ಹೀಗಿ ಬಿಜೆಪಿ ಹೈಕಮಾಂಡ್‌ ಭೆಟಿಯಾಗಿ ಬಂದರೂ ಸಿಟ್ಟು ತಣ್ಣಗಾಗಿಲ್ಲ. ಮಾಜಿ ಮುಖ್ಯಮಂತ್ರಿ ಬಿ.ಎಸ್, ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ವಿರುದ್ಧ ವಿ.ಸೋಮಣ್ಣ ಸಿಟ್ಟು ಮುಂದುವರೆಸಿದ್ದಾರೆ. ಮಾಜಿ ಪ್ರಧಾನಮಂತ್ರಿ ಎಚ್.ಡಿ. ದೇವೇಗೌಡ, ಜೆ.ಹೆಚ್. ಪಟೇಲ್‌ ಹಾಗೂ ರಾಮಕೃಷ್ಣ ಹೆಗಡೆ ಅವರ ಗರಡಿಯಲ್ಲಿ ಬೆಳೆದವನು ನಾನು ಎಂದು ತಮ್ಮ ರಾಜಕೀಯ ವಿರೋಧಿಗಳು ಹಾಗೂ ವಿಜಯೇಂದ್ರ ವಾರ್ನಿಂಗ್‌ಗೆ ಸೋಮಣ್ಣ ಟಾಂಗ್‌ ನೀಡಿದ್ದಾರೆ. ವಿಜಯೇಂದ್ರ ಏನು ಮಾಡಬೇಕು ಆ ಕೆಲಸವನ್ನು ಮಾಡಿಕೊಂಡು ಹೋಗಲಿ ಎಂದು ಹೇಳಿದ್ದಾರೆ. ರಾಜ್ಯದಲ್ಲಿ ಕೆಲವರು ಯಡಿಯೂರಪ್ಪ ಅವರ ನಾಯಕತ್ವವನ್ನು ಪ್ರಶ್ನೆ ಮಾಡುತ್ತಿದ್ದಾರೆ. ಅವರಿಗೆ ಒಂದು ಮಾತು ಹೇಳುತ್ತೇನೆ. ಯಾರು ಇವತ್ತು ಬಿಜೆಪಿ ನೋಡುತ್ತಿದ್ದಾರೋ ಅವರೆಲ್ಲರೂ ಕೇವಲ ಭವ್ಯ ಬಂಗಲೆಯನ್ನು ನೋಡುತ್ತಿದ್ದಾರೆ. ಆ ಭವನದ ಅಡಿಪಾಯ ಹಾಕಿದವರು ಯಡಿಯೂರಪ್ಪನವರು. ಈಗ ಅವರು ಸುಮ್ಮನಿರುವುದನ್ನು ಅವರ ವೀಕ್ನೆಸ್‌ ಎಂದುಕೊಂಡರೆ ಆಮೇಲೆ ನೀವು ಪಶ್ಚಾತ್ತಾಪ ಪಡ್ತೀರಿ ಎಂದು ಎಚ್ಚರಿಕೆಯನ್ನೂ ನೀಡಿದ್ದಾರೆ.

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
Read more