'ಡಿ.ಕೆ.ಶಿವಕುಮಾರ್ ಸಿಎಂ ಆಗೋದು ಶತಸಿದ್ಧ..' ಎಂದ ಜೈನ ಮಹಾಮುನಿ

'ಡಿ.ಕೆ.ಶಿವಕುಮಾರ್ ಸಿಎಂ ಆಗೋದು ಶತಸಿದ್ಧ..' ಎಂದ ಜೈನ ಮಹಾಮುನಿ

Published : Jan 23, 2025, 07:16 PM IST

ಮುಖ್ಯಮಂತ್ರಿ ಪಟ್ಟದ ಆಕಾಂಕ್ಷಿಯಾಗಿರುವ ಡಿಕೆ ಶಿವಕುಮಾರ್‌ಗೆ ಸನ್ಯಾಸಿಗಳ ಬೆಂಬಲ ದೊರೆತಿದೆ. ಹೈಕಮಾಂಡ್‌ನ ನಿರ್ಧಾರವೇ ಅಂತಿಮವಾಗಿದ್ದು, ಡಿಕೆಶಿಗೆ ಸಿಂಹಾಸನ ಒಲಿಯುವುದೇ ಎಂಬ ಕುತೂಹಲ ಮನೆ ಮಾಡಿದೆ.

ರಾಜ್ಯದಲ್ಲಿ ಮುಖ್ಯಮಂತ್ರಿ ಆಗಬೇಕು ಎಂದು ಪಣ ತೊಟ್ಟಿರುವ ಡಿಸಿಎಂ ಡಿ.ಕೆ. ಶಿವಕುಮಾರ್‌ಗೆ ಭಾರೀ ಅಡ್ಡಗಾಲು ಎದುರಾಗುತ್ತಿವೆ. ಪಟ್ಟದಾಸೆಗೆ ಸನ್ಯಾಸಿ ಶಕ್ತಿ. ಇದು ಡಿಕೆ ಶಿವಕುಮಾರ್ ಅವ್ರಿಗೆ ಸಿಕ್ಕಿರೋ ಮಹಾಮುನಿ ಶಕ್ತಿ, ಸಂತಬಲ.. ತುಂಬಿದ ವೇದಿಕೆಯಲ್ಲೇ ಡಿಕೆಶಿ ಮುಖ್ಯಮಂತ್ರಿ ಆಗೇ ಆಗುತ್ತಾರೆ ಎಂದರು ಆ ದಿಗಂಬರ ಮುನಿ..

ಯೆತ್ತಿ ಆಶೀರ್ವದಿಸಿದ ಜೈನಮುನಿಗಳು. ಶಿವ ಶಕ್ತಿಯ ನಂತರ ಡಿಕೆಗೆ ಸಂತ ಶಕ್ತಿ. ಬಂಡೆ ಸುತ್ತ ರಾಜಕೀಯ ಚಕ್ರವ್ಯೂಹ, ಬಂಡೆಗೆ ಧರ್ಮಗುರುಗಳ ಅಭಯ. ಹಾಗಾದರೆ ಡಿ.ಕೆ. ಶಿವಕುಮಾರ್ ಅವರಿಗೆ ಸಿಕ್ಕಿರೋ ಈ ಸನ್ಯಾಸಿ ಶಕ್ತಿ ಅವರನ್ನು ರಾಜಪಟ್ಟದ ಮೇಲೆ ಕೂರಿಸುತ್ತಾ.? ಬಂಡೆ ಆರಂಭಿಸಿರೋ ಸಿಂಹಾಸನ ಯಜ್ಞಕ್ಕೆ ಹೈಕಮಾಂಡ್ ವರ ಸಿಗುತ್ತಾ.? ಹಾಗೂ ಇತಿಹಾಸದ ಆ ಎರಡು ಘಟನೆಗಳು ಮರುಕಳಿಸುತ್ತದೆ ಎಂದು ಡಿ.ಕೆ. ಶಿವಕುಮಾರ್ ದೃಢವಾಗಿ ನಂಬಿರೋದು ಯಾಕೆ? ಹಾಗೂ ಆ ಇತಿಹಾಸವೇನು ಎಂಬ ಅಸಲಿ ಸತ್ಯಾಂಶ ಇಲ್ಲಿದೆ ನೋಡಿ..

ಕಾಂಗ್ರೆಸ್‌ನಲ್ಲಿ ಶುರುವಾಗಿರೋದು ಪಟ್ಟದ ಆಟ. ಆ ಆಟದಲ್ಲಿ ಒಬ್ಬೊಬ್ಬರದ್ದು ಒಂದೊಂದು ದಾಳ. ಸಿಂಹಾಸನಕ್ಕಾಗಿ ಹೈಕಮಾಂಡ್ ಮೇಲೆ ನಂಬಿಕೆ ಇಟ್ಟಿರೋ ಡಿಕೆ ಶಿವಕುಮಾರ್ ಅವರ ಬೆನ್ನಿಗೆ ಸನ್ಯಾಸಿ ಶಕ್ತಿಯೇ ನಿಂತಿದೆ. ಈ ಶಕ್ತಿಯಿಂದ ರಾಜಕೀಯ ಲೆಕ್ಕಾಚಾರಗಳೇನೂ ಬದಲಾಗಲು ಸಾಧ್ಯವಿಲ್ಲ. ಈ ಲೆಕ್ಕಾಚಾರಗಳೆಲ್ಲಾ ಅಡಗಿರೋದು ಹೈಕಮಾಂಡ್ ಕೈಯಲ್ಲಿ. ಹಾಗಾದರೆ ಡಿಕೆಶಿ ಅವ್ರಿಗೆ ಹೈಕಮಾಂಡ್ ಕೃಪೆ ತೋರುತ್ತಾ ಎಂಬುದು ಭಾರೀ ಕುತೂಹಲ ಮೂಡಿಸಿದೆ. 

43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
Read more