'ಡಿ.ಕೆ.ಶಿವಕುಮಾರ್ ಸಿಎಂ ಆಗೋದು ಶತಸಿದ್ಧ..' ಎಂದ ಜೈನ ಮಹಾಮುನಿ

'ಡಿ.ಕೆ.ಶಿವಕುಮಾರ್ ಸಿಎಂ ಆಗೋದು ಶತಸಿದ್ಧ..' ಎಂದ ಜೈನ ಮಹಾಮುನಿ

Published : Jan 23, 2025, 07:16 PM IST

ಮುಖ್ಯಮಂತ್ರಿ ಪಟ್ಟದ ಆಕಾಂಕ್ಷಿಯಾಗಿರುವ ಡಿಕೆ ಶಿವಕುಮಾರ್‌ಗೆ ಸನ್ಯಾಸಿಗಳ ಬೆಂಬಲ ದೊರೆತಿದೆ. ಹೈಕಮಾಂಡ್‌ನ ನಿರ್ಧಾರವೇ ಅಂತಿಮವಾಗಿದ್ದು, ಡಿಕೆಶಿಗೆ ಸಿಂಹಾಸನ ಒಲಿಯುವುದೇ ಎಂಬ ಕುತೂಹಲ ಮನೆ ಮಾಡಿದೆ.

ರಾಜ್ಯದಲ್ಲಿ ಮುಖ್ಯಮಂತ್ರಿ ಆಗಬೇಕು ಎಂದು ಪಣ ತೊಟ್ಟಿರುವ ಡಿಸಿಎಂ ಡಿ.ಕೆ. ಶಿವಕುಮಾರ್‌ಗೆ ಭಾರೀ ಅಡ್ಡಗಾಲು ಎದುರಾಗುತ್ತಿವೆ. ಪಟ್ಟದಾಸೆಗೆ ಸನ್ಯಾಸಿ ಶಕ್ತಿ. ಇದು ಡಿಕೆ ಶಿವಕುಮಾರ್ ಅವ್ರಿಗೆ ಸಿಕ್ಕಿರೋ ಮಹಾಮುನಿ ಶಕ್ತಿ, ಸಂತಬಲ.. ತುಂಬಿದ ವೇದಿಕೆಯಲ್ಲೇ ಡಿಕೆಶಿ ಮುಖ್ಯಮಂತ್ರಿ ಆಗೇ ಆಗುತ್ತಾರೆ ಎಂದರು ಆ ದಿಗಂಬರ ಮುನಿ..

ಯೆತ್ತಿ ಆಶೀರ್ವದಿಸಿದ ಜೈನಮುನಿಗಳು. ಶಿವ ಶಕ್ತಿಯ ನಂತರ ಡಿಕೆಗೆ ಸಂತ ಶಕ್ತಿ. ಬಂಡೆ ಸುತ್ತ ರಾಜಕೀಯ ಚಕ್ರವ್ಯೂಹ, ಬಂಡೆಗೆ ಧರ್ಮಗುರುಗಳ ಅಭಯ. ಹಾಗಾದರೆ ಡಿ.ಕೆ. ಶಿವಕುಮಾರ್ ಅವರಿಗೆ ಸಿಕ್ಕಿರೋ ಈ ಸನ್ಯಾಸಿ ಶಕ್ತಿ ಅವರನ್ನು ರಾಜಪಟ್ಟದ ಮೇಲೆ ಕೂರಿಸುತ್ತಾ.? ಬಂಡೆ ಆರಂಭಿಸಿರೋ ಸಿಂಹಾಸನ ಯಜ್ಞಕ್ಕೆ ಹೈಕಮಾಂಡ್ ವರ ಸಿಗುತ್ತಾ.? ಹಾಗೂ ಇತಿಹಾಸದ ಆ ಎರಡು ಘಟನೆಗಳು ಮರುಕಳಿಸುತ್ತದೆ ಎಂದು ಡಿ.ಕೆ. ಶಿವಕುಮಾರ್ ದೃಢವಾಗಿ ನಂಬಿರೋದು ಯಾಕೆ? ಹಾಗೂ ಆ ಇತಿಹಾಸವೇನು ಎಂಬ ಅಸಲಿ ಸತ್ಯಾಂಶ ಇಲ್ಲಿದೆ ನೋಡಿ..

ಕಾಂಗ್ರೆಸ್‌ನಲ್ಲಿ ಶುರುವಾಗಿರೋದು ಪಟ್ಟದ ಆಟ. ಆ ಆಟದಲ್ಲಿ ಒಬ್ಬೊಬ್ಬರದ್ದು ಒಂದೊಂದು ದಾಳ. ಸಿಂಹಾಸನಕ್ಕಾಗಿ ಹೈಕಮಾಂಡ್ ಮೇಲೆ ನಂಬಿಕೆ ಇಟ್ಟಿರೋ ಡಿಕೆ ಶಿವಕುಮಾರ್ ಅವರ ಬೆನ್ನಿಗೆ ಸನ್ಯಾಸಿ ಶಕ್ತಿಯೇ ನಿಂತಿದೆ. ಈ ಶಕ್ತಿಯಿಂದ ರಾಜಕೀಯ ಲೆಕ್ಕಾಚಾರಗಳೇನೂ ಬದಲಾಗಲು ಸಾಧ್ಯವಿಲ್ಲ. ಈ ಲೆಕ್ಕಾಚಾರಗಳೆಲ್ಲಾ ಅಡಗಿರೋದು ಹೈಕಮಾಂಡ್ ಕೈಯಲ್ಲಿ. ಹಾಗಾದರೆ ಡಿಕೆಶಿ ಅವ್ರಿಗೆ ಹೈಕಮಾಂಡ್ ಕೃಪೆ ತೋರುತ್ತಾ ಎಂಬುದು ಭಾರೀ ಕುತೂಹಲ ಮೂಡಿಸಿದೆ. 

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
Read more