'ಡಿ.ಕೆ.ಶಿವಕುಮಾರ್ ಸಿಎಂ ಆಗೋದು ಶತಸಿದ್ಧ..' ಎಂದ ಜೈನ ಮಹಾಮುನಿ

'ಡಿ.ಕೆ.ಶಿವಕುಮಾರ್ ಸಿಎಂ ಆಗೋದು ಶತಸಿದ್ಧ..' ಎಂದ ಜೈನ ಮಹಾಮುನಿ

Published : Jan 23, 2025, 07:16 PM IST

ಮುಖ್ಯಮಂತ್ರಿ ಪಟ್ಟದ ಆಕಾಂಕ್ಷಿಯಾಗಿರುವ ಡಿಕೆ ಶಿವಕುಮಾರ್‌ಗೆ ಸನ್ಯಾಸಿಗಳ ಬೆಂಬಲ ದೊರೆತಿದೆ. ಹೈಕಮಾಂಡ್‌ನ ನಿರ್ಧಾರವೇ ಅಂತಿಮವಾಗಿದ್ದು, ಡಿಕೆಶಿಗೆ ಸಿಂಹಾಸನ ಒಲಿಯುವುದೇ ಎಂಬ ಕುತೂಹಲ ಮನೆ ಮಾಡಿದೆ.

ರಾಜ್ಯದಲ್ಲಿ ಮುಖ್ಯಮಂತ್ರಿ ಆಗಬೇಕು ಎಂದು ಪಣ ತೊಟ್ಟಿರುವ ಡಿಸಿಎಂ ಡಿ.ಕೆ. ಶಿವಕುಮಾರ್‌ಗೆ ಭಾರೀ ಅಡ್ಡಗಾಲು ಎದುರಾಗುತ್ತಿವೆ. ಪಟ್ಟದಾಸೆಗೆ ಸನ್ಯಾಸಿ ಶಕ್ತಿ. ಇದು ಡಿಕೆ ಶಿವಕುಮಾರ್ ಅವ್ರಿಗೆ ಸಿಕ್ಕಿರೋ ಮಹಾಮುನಿ ಶಕ್ತಿ, ಸಂತಬಲ.. ತುಂಬಿದ ವೇದಿಕೆಯಲ್ಲೇ ಡಿಕೆಶಿ ಮುಖ್ಯಮಂತ್ರಿ ಆಗೇ ಆಗುತ್ತಾರೆ ಎಂದರು ಆ ದಿಗಂಬರ ಮುನಿ..

ಯೆತ್ತಿ ಆಶೀರ್ವದಿಸಿದ ಜೈನಮುನಿಗಳು. ಶಿವ ಶಕ್ತಿಯ ನಂತರ ಡಿಕೆಗೆ ಸಂತ ಶಕ್ತಿ. ಬಂಡೆ ಸುತ್ತ ರಾಜಕೀಯ ಚಕ್ರವ್ಯೂಹ, ಬಂಡೆಗೆ ಧರ್ಮಗುರುಗಳ ಅಭಯ. ಹಾಗಾದರೆ ಡಿ.ಕೆ. ಶಿವಕುಮಾರ್ ಅವರಿಗೆ ಸಿಕ್ಕಿರೋ ಈ ಸನ್ಯಾಸಿ ಶಕ್ತಿ ಅವರನ್ನು ರಾಜಪಟ್ಟದ ಮೇಲೆ ಕೂರಿಸುತ್ತಾ.? ಬಂಡೆ ಆರಂಭಿಸಿರೋ ಸಿಂಹಾಸನ ಯಜ್ಞಕ್ಕೆ ಹೈಕಮಾಂಡ್ ವರ ಸಿಗುತ್ತಾ.? ಹಾಗೂ ಇತಿಹಾಸದ ಆ ಎರಡು ಘಟನೆಗಳು ಮರುಕಳಿಸುತ್ತದೆ ಎಂದು ಡಿ.ಕೆ. ಶಿವಕುಮಾರ್ ದೃಢವಾಗಿ ನಂಬಿರೋದು ಯಾಕೆ? ಹಾಗೂ ಆ ಇತಿಹಾಸವೇನು ಎಂಬ ಅಸಲಿ ಸತ್ಯಾಂಶ ಇಲ್ಲಿದೆ ನೋಡಿ..

ಕಾಂಗ್ರೆಸ್‌ನಲ್ಲಿ ಶುರುವಾಗಿರೋದು ಪಟ್ಟದ ಆಟ. ಆ ಆಟದಲ್ಲಿ ಒಬ್ಬೊಬ್ಬರದ್ದು ಒಂದೊಂದು ದಾಳ. ಸಿಂಹಾಸನಕ್ಕಾಗಿ ಹೈಕಮಾಂಡ್ ಮೇಲೆ ನಂಬಿಕೆ ಇಟ್ಟಿರೋ ಡಿಕೆ ಶಿವಕುಮಾರ್ ಅವರ ಬೆನ್ನಿಗೆ ಸನ್ಯಾಸಿ ಶಕ್ತಿಯೇ ನಿಂತಿದೆ. ಈ ಶಕ್ತಿಯಿಂದ ರಾಜಕೀಯ ಲೆಕ್ಕಾಚಾರಗಳೇನೂ ಬದಲಾಗಲು ಸಾಧ್ಯವಿಲ್ಲ. ಈ ಲೆಕ್ಕಾಚಾರಗಳೆಲ್ಲಾ ಅಡಗಿರೋದು ಹೈಕಮಾಂಡ್ ಕೈಯಲ್ಲಿ. ಹಾಗಾದರೆ ಡಿಕೆಶಿ ಅವ್ರಿಗೆ ಹೈಕಮಾಂಡ್ ಕೃಪೆ ತೋರುತ್ತಾ ಎಂಬುದು ಭಾರೀ ಕುತೂಹಲ ಮೂಡಿಸಿದೆ. 

20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
Read more