Assembly election: ಕಾಂಗ್ರೆಸ್‌ ಬಿಟ್ಟು ಬಿಆರ್‌ಎಸ್‌ನತ್ತ ಜಮೀರ್? ಕೈ ಹೈಕಮಾಂಡ್‌ ಬುಲಾವ್‌

Assembly election: ಕಾಂಗ್ರೆಸ್‌ ಬಿಟ್ಟು ಬಿಆರ್‌ಎಸ್‌ನತ್ತ ಜಮೀರ್? ಕೈ ಹೈಕಮಾಂಡ್‌ ಬುಲಾವ್‌

Published : Dec 28, 2022, 06:38 PM IST

ಮಾಜಿ ಸಚಿವ ಜಮೀರ್‌ ಅಹಮದ್‌ ಖಾನ್‌ ಅವರು ಕಾಂಗ್ರೆಸ್‌ ತೊರೆಯುತ್ತಾರೆ ಎಂಬ ಆತಂಕದಿಂದ ಕೈ ಹೈಕಮಾಂಡ್‌ ಜಮೀರ್‌ನನ್ನು ದೆಹಲಿಗೆ ಕರೆಸಿಕೊಂಡಿದೆ. ದೆಹಲಿಯಲ್ಲಿ ಇಂದು ಕಾಂಗ್ರೆಸ್‌ ಮುಖಂಡ ಸುರ್ಜೇವಾಲಾ ಅವರನ್ನು ಭೇಟಿಯಾಗಿದ್ದಾರೆ.

ಬೆಂಗಳೂರು (ಡಿ.28): ಮಾಜಿ ಸಚಿವ ಜಮೀರ್‌ ಅಹಮದ್‌ ಖಾನ್‌ ಅವರು ಕಾಂಗ್ರೆಸ್‌ ಹೈಕಮಾಂಡ್‌ ಬುಲಾವ್‌ ಹಿನ್ನೆಲೆಯಲ್ಲಿ ದೆಹಲಿಗೆ ದೌಡಾಯಿಸಿದ್ದಾರೆ. ಸುರ್ಜೇವಾಲಾ ಅವರನ್ನು ಭೇಟಿಯಾಗಿದ್ದಾರೆ. ಇನ್ನು ಕಾಂಗ್ರೆಸ್‌ ತೊರೆಯುವ ಬಗ್ಗೆ ಜಮೀರ್‌ ಅಹಮದ್‌ ಚಿಂತನೆಯಲ್ಲಿದ್ದರು ಎಂದು ತಿಳಿದುಬಂದಿತ್ತು. ಈ ಸುಳಿವಿನ ಬೆನ್ನಲ್ಲೇ ಅಸಮಾಧಾನ ಶಮನಕ್ಕೆ ಕಾಂಗ್ರೆಸ್‌ ಹೈಕಮಾಂಡ್‌ ಮುಂದಾಗಿದೆ ಎಂದು ಕೇಳಿಬಂದಿದೆ.

ಇತ್ತೀಚೆಗೆ ಜಮೀರ್‌ ಅಹಮದ್‌ ಅವರು ತೆಲಂಗಾಣದ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್‌ ಅವರನ್ನು ಭೇಟಿಯಾಗಿದ್ದರು. ಇದರ ಬೆನ್ನಲ್ಲೇ ಜಮೀರ್‌ ಭಾರತ್‌ ರಾಷ್ಟ್ರೀಯ ಸಮಿತಿ ಪಕ್ಷಕ್ಕೆ ಸೇರ್ಪಡೆ ಆಗುತ್ತಾರೆ ಎಂಬ ಚರ್ಚೆಗಳು ಮುನ್ನೆಲೆಗೆ ಬಂದಿದ್ದವು. ಕಾಂಗ್ರೆಸ್‌ ತೊರೆಯುವ ಚಿಂತನೆ ಮಾಡುತ್ತಿದ್ದಾರೆ ಎಂಬ ಸುಳಿವು ಸಿಕ್ಕ ಬೆನ್ನಲ್ಲೇ ದೆಹಲಿಗೆ ಕರೆಸಿಕೊಂಡು ಅಸಮಾಧಾನ ಶಮನ ಮಾಡಲು ಮುಂದಾಗಿದೆ. 

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more