Assembly election: ಕಾಂಗ್ರೆಸ್‌ ಬಿಟ್ಟು ಬಿಆರ್‌ಎಸ್‌ನತ್ತ ಜಮೀರ್? ಕೈ ಹೈಕಮಾಂಡ್‌ ಬುಲಾವ್‌

Assembly election: ಕಾಂಗ್ರೆಸ್‌ ಬಿಟ್ಟು ಬಿಆರ್‌ಎಸ್‌ನತ್ತ ಜಮೀರ್? ಕೈ ಹೈಕಮಾಂಡ್‌ ಬುಲಾವ್‌

Published : Dec 28, 2022, 06:38 PM IST

ಮಾಜಿ ಸಚಿವ ಜಮೀರ್‌ ಅಹಮದ್‌ ಖಾನ್‌ ಅವರು ಕಾಂಗ್ರೆಸ್‌ ತೊರೆಯುತ್ತಾರೆ ಎಂಬ ಆತಂಕದಿಂದ ಕೈ ಹೈಕಮಾಂಡ್‌ ಜಮೀರ್‌ನನ್ನು ದೆಹಲಿಗೆ ಕರೆಸಿಕೊಂಡಿದೆ. ದೆಹಲಿಯಲ್ಲಿ ಇಂದು ಕಾಂಗ್ರೆಸ್‌ ಮುಖಂಡ ಸುರ್ಜೇವಾಲಾ ಅವರನ್ನು ಭೇಟಿಯಾಗಿದ್ದಾರೆ.

ಬೆಂಗಳೂರು (ಡಿ.28): ಮಾಜಿ ಸಚಿವ ಜಮೀರ್‌ ಅಹಮದ್‌ ಖಾನ್‌ ಅವರು ಕಾಂಗ್ರೆಸ್‌ ಹೈಕಮಾಂಡ್‌ ಬುಲಾವ್‌ ಹಿನ್ನೆಲೆಯಲ್ಲಿ ದೆಹಲಿಗೆ ದೌಡಾಯಿಸಿದ್ದಾರೆ. ಸುರ್ಜೇವಾಲಾ ಅವರನ್ನು ಭೇಟಿಯಾಗಿದ್ದಾರೆ. ಇನ್ನು ಕಾಂಗ್ರೆಸ್‌ ತೊರೆಯುವ ಬಗ್ಗೆ ಜಮೀರ್‌ ಅಹಮದ್‌ ಚಿಂತನೆಯಲ್ಲಿದ್ದರು ಎಂದು ತಿಳಿದುಬಂದಿತ್ತು. ಈ ಸುಳಿವಿನ ಬೆನ್ನಲ್ಲೇ ಅಸಮಾಧಾನ ಶಮನಕ್ಕೆ ಕಾಂಗ್ರೆಸ್‌ ಹೈಕಮಾಂಡ್‌ ಮುಂದಾಗಿದೆ ಎಂದು ಕೇಳಿಬಂದಿದೆ.

ಇತ್ತೀಚೆಗೆ ಜಮೀರ್‌ ಅಹಮದ್‌ ಅವರು ತೆಲಂಗಾಣದ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್‌ ಅವರನ್ನು ಭೇಟಿಯಾಗಿದ್ದರು. ಇದರ ಬೆನ್ನಲ್ಲೇ ಜಮೀರ್‌ ಭಾರತ್‌ ರಾಷ್ಟ್ರೀಯ ಸಮಿತಿ ಪಕ್ಷಕ್ಕೆ ಸೇರ್ಪಡೆ ಆಗುತ್ತಾರೆ ಎಂಬ ಚರ್ಚೆಗಳು ಮುನ್ನೆಲೆಗೆ ಬಂದಿದ್ದವು. ಕಾಂಗ್ರೆಸ್‌ ತೊರೆಯುವ ಚಿಂತನೆ ಮಾಡುತ್ತಿದ್ದಾರೆ ಎಂಬ ಸುಳಿವು ಸಿಕ್ಕ ಬೆನ್ನಲ್ಲೇ ದೆಹಲಿಗೆ ಕರೆಸಿಕೊಂಡು ಅಸಮಾಧಾನ ಶಮನ ಮಾಡಲು ಮುಂದಾಗಿದೆ. 

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more