ಸಂಪುಟ ವಿಸ್ತರಣೆಗೆ ಕೊನೆಗೂ ಮೂಹುರ್ತ ಫಿಕ್ಸ್: ದಿನಾಂಕ ಬಹಿರಂಗಪಡಿಸಿದ ಅಶೋಕ್

ಸಂಪುಟ ವಿಸ್ತರಣೆಗೆ ಕೊನೆಗೂ ಮೂಹುರ್ತ ಫಿಕ್ಸ್: ದಿನಾಂಕ ಬಹಿರಂಗಪಡಿಸಿದ ಅಶೋಕ್

Published : Dec 26, 2019, 08:48 PM IST

ಬಿ.ಎಸ್​. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ 2ನೇ ಹಂತದ ಸಚಿವ ಸಂಪುಟ ವಿಸ್ತರಣೆಗೆ ಮುಹೂರ್ತ ಫಿಕ್ಸ್ ಆಗಿದೆ. ಉಪಚುನಾವಣೆಯಲ್ಲಿ ಗೆದ್ದು ಅರ್ಹರಾಗಿರುವ ನೂತನ ಬಿಜೆಪಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುವ ಕಾಲ ಕೊನೆಗೂ ಕೂಡಿ ಬಂದಿದೆ.  ಸಂಪುಟ ವಿಸ್ತರಣೆ ದಿನಾಂಕವನ್ನು ಸಚಿವ ಕಂದಾಯ ಆರ್. ಅಶೋಕ್ ಬಹಿರಂಗಪಡಿಸಿದ್ದಾರೆ. ಅಷ್ಟೇ ಅಲ್ಲದೇ ಇಷ್ಟು ದಿನ ಯಾಕೆ ವಿಳಂಬವಾಯ್ತು ಎನ್ನುವುದಕ್ಕೆ ಕಾರಣವನ್ನು ಸಹ ಕೊಟ್ಟಿದ್ದಾರೆ. ಹಾಗಾದ್ರೆ ಸಂಪುಟ ವಿಸ್ತರಣೆ ಯಾವಾಗ..? ವಿಡಿಯೋನಲ್ಲಿ ನೋಡಿ

ಬೆಂಗಳೂರು, [ಡಿ.26]: ಬಿ.ಎಸ್​. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ 2ನೇ ಹಂತದ ಸಚಿವ ಸಂಪುಟ ವಿಸ್ತರಣೆಗೆ ಮುಹೂರ್ತ ಫಿಕ್ಸ್ ಆಗಿದೆ. ಉಪಚುನಾವಣೆಯಲ್ಲಿ ಗೆದ್ದು ಅರ್ಹರಾಗಿರುವ ನೂತನ ಬಿಜೆಪಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುವ ಕಾಲ ಕೊನೆಗೂ ಕೂಡಿ ಬಂದಿದೆ.

 ಸಂಪುಟ ವಿಸ್ತರಣೆ ದಿನಾಂಕವನ್ನು ಸಚಿವ ಕಂದಾಯ ಆರ್. ಅಶೋಕ್ ಬಹಿರಂಗಪಡಿಸಿದ್ದಾರೆ. ಅಷ್ಟೇ ಅಲ್ಲದೇ ಇಷ್ಟು ದಿನ ಯಾಕೆ ವಿಳಂಬವಾಯ್ತು ಎನ್ನುವುದಕ್ಕೆ ಕಾರಣವನ್ನು ಸಹ ಕೊಟ್ಟಿದ್ದಾರೆ. ಹಾಗಾದ್ರೆ ಸಂಪುಟ ವಿಸ್ತರಣೆ ಯಾವಾಗ..? ವಿಡಿಯೋನಲ್ಲಿ ನೋಡಿ

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?