Jan Ki Baat Suvarna News Survey: ಗ್ರೇಟರ್ ಬೆಂಗಳೂರಿನಲ್ಲಿ ಯಾವ ಪಕ್ಷಕ್ಕೆ ಎಷ್ಟು ಅಂಕಿ ಅಂಶ..?

Jan Ki Baat Suvarna News Survey: ಗ್ರೇಟರ್ ಬೆಂಗಳೂರಿನಲ್ಲಿ ಯಾವ ಪಕ್ಷಕ್ಕೆ ಎಷ್ಟು ಅಂಕಿ ಅಂಶ..?

Published : Apr 14, 2023, 11:26 PM IST

ಬೆಂಗಳೂರು ಮಹಾನಗರದಲ್ಲಿ ಗೆಲ್ಲಲು 3 ಪಕ್ಷಗಳ ನಾನಾ ತಂತ್ರ, 32 ಚುನಾವಣಾ ಕಣದಲ್ಲೂ ನಡೆದಿದೆ ಭಾರಿ ಜಿದ್ದಾಜಿದ್ದಿ ನಡೆದಿದೆ. ಈ ಬಾರಿ ಬೆಂಗಳೂರಿನಲ್ಲಿ ಯಾರ ಕೈ ಮೇಲಾಗುತ್ತೆ ಎನ್ನುವುದು ಕುತೂಹಲವಾಗಿದೆ.

ಬೆಂಗಳೂರು (ಏ.14): ರಾಜ್ಯದಲ್ಲಿ ಯಾವುದೇ ಸರ್ಕಾರ ಅಧಿಕಾರಕ್ಕೆ ಬರಬೇಕು ಎಂದರೂ ಅದಕ್ಕೆ ಬೆಳಗಾವಿಯನ್ನು ಒಳಗೊಂಡ ಕಿತ್ತೂರು ಕರ್ನಾಟಕದ ರಾಜಕಾರಣವೇ ಅತ್ಯಂತ ಪ್ರಮುಖ ಪಾತ್ರವನ್ನು ವಹಿಸುತ್ತದೆ.

ಇದರ ನಂತರದ ಸ್ಥಾನದಲ್ಲಿ ಬೆಂಗಳೂರು ಮಹಾನಗರ ಅತ್ಯಂತ ಪ್ರಮುಖ ಪಾತ್ರವನ್ನು ವಹಿಸಲಿದೆ. ಇಲ್ಲಿ ಒಟ್ಟು 32 ವಿಧಾನಸಭಾ ಕ್ಷೇತ್ರಗಳಿದ್ದು, ಸರ್ಕಾರ ರಚನೆಗೆ ಎರಡೂ ರಾಷ್ಟ್ರೀಯ ಪಕ್ಷಗಳಿಗೆ ಒಂದಷ್ಟು ಬಲವನ್ನು ಒದಗಿಸುವುದಂತೂ ಸತ್ಯವಾಗಿದೆ.  ಗ್ರೇಟರ್ ಬೆಂಗಳೂರು ಗೆಲ್ಲಲು 3 ಪಕ್ಷಗಳ ನಾನಾ ತಂತ್ರ, 32 ಚುನಾವಣಾ ಕಣದಲ್ಲೂ ನಡೆದಿದೆ ಭಾರಿ ಜಿದ್ದಾಜಿದ್ದಿ ನಡೆದಿದೆ. ಈ ಬಾರಿ ಬೆಂಗಳೂರಿನಲ್ಲಿ ಯಾರ ಕೈ ಮೇಲಾಗುತ್ತೆ ಎನ್ನುವುದನ್ನು ಕಾದು ನೊಡಬೇಕಿದೆ. ಬೆಂಗಳೂರಲ್ಲಿ ಯಾರ ರಣತಂತ್ರ ವರ್ಕೌಟ್ ಆಗುತ್ತೆ..?ಬೆಂಗಳೂರಿಗರ ಮನ ಗೆಲ್ಲಲೂ ನೂರಾರು ರಣತಂತ್ರ..! 32 ವಿಧಾನಸಭಾ ಕ್ಷೇತ್ರದಲ್ಲಿ ಯಾರಿಗೆ ಎಷ್ಟು ಸೀಟು..? ಎನ್ನುವುದು ಇಲ್ಲಿದೆ ಮಾಹಿತಿ.

ಗ್ರೇಟರ್ ಬೆಂಗಳೂರು- 32 ಕ್ಷೇತ್ರ
ಬಿಜೆಪಿ    15
ಕಾಂಗ್ರೆಸ್    14
ಜೆಡಿಎಸ್    03
ಇತರೆ    00

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more