Jan Ki Baat Suvarna News Survey: ಗ್ರೇಟರ್ ಬೆಂಗಳೂರಿನಲ್ಲಿ ಯಾವ ಪಕ್ಷಕ್ಕೆ ಎಷ್ಟು ಅಂಕಿ ಅಂಶ..?

Jan Ki Baat Suvarna News Survey: ಗ್ರೇಟರ್ ಬೆಂಗಳೂರಿನಲ್ಲಿ ಯಾವ ಪಕ್ಷಕ್ಕೆ ಎಷ್ಟು ಅಂಕಿ ಅಂಶ..?

Published : Apr 14, 2023, 11:26 PM IST

ಬೆಂಗಳೂರು ಮಹಾನಗರದಲ್ಲಿ ಗೆಲ್ಲಲು 3 ಪಕ್ಷಗಳ ನಾನಾ ತಂತ್ರ, 32 ಚುನಾವಣಾ ಕಣದಲ್ಲೂ ನಡೆದಿದೆ ಭಾರಿ ಜಿದ್ದಾಜಿದ್ದಿ ನಡೆದಿದೆ. ಈ ಬಾರಿ ಬೆಂಗಳೂರಿನಲ್ಲಿ ಯಾರ ಕೈ ಮೇಲಾಗುತ್ತೆ ಎನ್ನುವುದು ಕುತೂಹಲವಾಗಿದೆ.

ಬೆಂಗಳೂರು (ಏ.14): ರಾಜ್ಯದಲ್ಲಿ ಯಾವುದೇ ಸರ್ಕಾರ ಅಧಿಕಾರಕ್ಕೆ ಬರಬೇಕು ಎಂದರೂ ಅದಕ್ಕೆ ಬೆಳಗಾವಿಯನ್ನು ಒಳಗೊಂಡ ಕಿತ್ತೂರು ಕರ್ನಾಟಕದ ರಾಜಕಾರಣವೇ ಅತ್ಯಂತ ಪ್ರಮುಖ ಪಾತ್ರವನ್ನು ವಹಿಸುತ್ತದೆ.

ಇದರ ನಂತರದ ಸ್ಥಾನದಲ್ಲಿ ಬೆಂಗಳೂರು ಮಹಾನಗರ ಅತ್ಯಂತ ಪ್ರಮುಖ ಪಾತ್ರವನ್ನು ವಹಿಸಲಿದೆ. ಇಲ್ಲಿ ಒಟ್ಟು 32 ವಿಧಾನಸಭಾ ಕ್ಷೇತ್ರಗಳಿದ್ದು, ಸರ್ಕಾರ ರಚನೆಗೆ ಎರಡೂ ರಾಷ್ಟ್ರೀಯ ಪಕ್ಷಗಳಿಗೆ ಒಂದಷ್ಟು ಬಲವನ್ನು ಒದಗಿಸುವುದಂತೂ ಸತ್ಯವಾಗಿದೆ.  ಗ್ರೇಟರ್ ಬೆಂಗಳೂರು ಗೆಲ್ಲಲು 3 ಪಕ್ಷಗಳ ನಾನಾ ತಂತ್ರ, 32 ಚುನಾವಣಾ ಕಣದಲ್ಲೂ ನಡೆದಿದೆ ಭಾರಿ ಜಿದ್ದಾಜಿದ್ದಿ ನಡೆದಿದೆ. ಈ ಬಾರಿ ಬೆಂಗಳೂರಿನಲ್ಲಿ ಯಾರ ಕೈ ಮೇಲಾಗುತ್ತೆ ಎನ್ನುವುದನ್ನು ಕಾದು ನೊಡಬೇಕಿದೆ. ಬೆಂಗಳೂರಲ್ಲಿ ಯಾರ ರಣತಂತ್ರ ವರ್ಕೌಟ್ ಆಗುತ್ತೆ..?ಬೆಂಗಳೂರಿಗರ ಮನ ಗೆಲ್ಲಲೂ ನೂರಾರು ರಣತಂತ್ರ..! 32 ವಿಧಾನಸಭಾ ಕ್ಷೇತ್ರದಲ್ಲಿ ಯಾರಿಗೆ ಎಷ್ಟು ಸೀಟು..? ಎನ್ನುವುದು ಇಲ್ಲಿದೆ ಮಾಹಿತಿ.

ಗ್ರೇಟರ್ ಬೆಂಗಳೂರು- 32 ಕ್ಷೇತ್ರ
ಬಿಜೆಪಿ    15
ಕಾಂಗ್ರೆಸ್    14
ಜೆಡಿಎಸ್    03
ಇತರೆ    00

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more