Jan Ki Baat Suvarna News Survey: ಕಲ್ಯಾಣ ಕರ್ನಾಟಕದಲ್ಲಿ ಬಿಜೆಪಿಗೆ ಕಾಂಗ್ರೆಸ್ ಠಕ್ಕರ್, ಯಾರಿಗೆ ಎಷ್ಟು ಸ್ಥಾನ?

Jan Ki Baat Suvarna News Survey: ಕಲ್ಯಾಣ ಕರ್ನಾಟಕದಲ್ಲಿ ಬಿಜೆಪಿಗೆ ಕಾಂಗ್ರೆಸ್ ಠಕ್ಕರ್, ಯಾರಿಗೆ ಎಷ್ಟು ಸ್ಥಾನ?

Published : Apr 14, 2023, 08:24 PM IST

ಕಲ್ಯಾಣ ಕರ್ನಾಟಕ ಭಾಗದಲ್ಲಿ ಕಾಂಗ್ರೆಸ್ ಪ್ರಾಬಲ್ಯ ಈ ಬಾರಿಯೂ ಮುಂದುವರಿಯಲಿದೆ ಅನ್ನೋ ಸೂಚನೆಯನ್ನು ಜನ್ ಕಿ ಬಾತ್ ಸುವರ್ಣನ್ಯೂಸ್ ಸರ್ವೆ ಹೇಳುತ್ತಿದೆ. ಹಾಗಾದರೆ ಯಾವ ಪಕ್ಷ ಎಷ್ಟು ಸ್ಥಾನ ಗೆಲ್ಲಲಿದೆ? ಇದರ ಸಂಪೂರ್ಣ ವಿವರ ಇಲ್ಲಿವೆ.

ಬೆಂಗಳೂರು(ಏ.14): ಈ ಬಾರಿಯಾ ವಿಧಾನಸಭಾ ಚುನಾವಣೆಯಲ್ಲೂ ಕಲ್ಯಾಣ ಕರ್ನಾಟಕ ಬಿಜೆಪಿಗೆ ಕಬ್ಬಿಣಡ ಕಡಲೆಯಾಗಿದೆ.ಒಟ್ಟು 40 ಕ್ಷೇತ್ರಗಳ ಬೈಕಿ ಕಾಂಗ್ರೆಸ್ 23 ಸ್ಥಾನಗಳನ್ನು ಗೆಲ್ಲಲಿದೆ ಎಂದು ಜನ್ ಕಿ ಬಾತ್ ಸುವರ್ಣನ್ಯೂಸ್ ಸಮೀಕ್ಷೆ ಹೇಳುತ್ತಿದೆ. ಆದರೆ ಬಿಜೆಪಿ 2018ರ ವಿಧಾಸಭಾ ಚುನಾವಣೆ ಫಲಿತಾಂಶಕ್ಕೆ ಹೋಲಿಸಿದರೆ, ಪ್ರಗತಿ ಸಾಧಿಸಿದೆ. ಕಾರಣ ಕಳೆದ ಬಾರಿ 15 ಸ್ಥಾನ ಗೆದ್ದುಕೊಂಡಿತ್ತು. ಇದೀಗ ಸಮೀಕ್ಷೆಯಲ್ಲಿ ಬಿಜೆಪಿ 16 ಸ್ಥಾನ ಗೆಲ್ಲಲಿದೆ ಎಂದು ಹೇಳುತ್ತಿದೆ. ಜೆಡಿಎಸ್ 4 ಕ್ಷೇತ್ರ ಗೆಲ್ಲಲಿದೆ ಎಂದಿದೆ.

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?