ದೊಡ್ಡಬಳ್ಳಾಪುರದಲ್ಲಿ ಸಿಎಂ ರೋಡ್‌ ಶೋ: ಜನ ವಾಹಿನಿ ವಾಹನ ಪರಿಶೀಲಿಸಿದ ಪೊಲೀಸರು

ದೊಡ್ಡಬಳ್ಳಾಪುರದಲ್ಲಿ ಸಿಎಂ ರೋಡ್‌ ಶೋ: ಜನ ವಾಹಿನಿ ವಾಹನ ಪರಿಶೀಲಿಸಿದ ಪೊಲೀಸರು

Published : Apr 23, 2023, 04:44 PM IST

ಬಿಜೆಪಿ ಅಭ್ಯರ್ಥಿಗಳ ಪರ ಸಿಎಂ ಬೊಮ್ಮಾಯಿ ಪ್ರಚಾರ
ಜಯ ವಾಹಿನಿ ವಾಹನ ಪರಿಶೀಲಿಸಿದ ಪೊಲೀಸರು
ಹೊಸಹುಡ್ಯ ಕ್ರಾಸ್ ಬಳಿ ಸಿಎಂ ವಾಹನ ಪರಿಶೀಲನೆ

ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ ವಿಧಾನಸಭಾ ಚುನಾವಣೆ ಹಿನ್ನೆಲೆ ಇಂದಿನಿಂದ ರೋಡ್‌ ಶೋ ಆರಂಭಿಸಿದ್ದಾರೆ. ಜಯ ವಾಹಿನಿ ವಾಹನದ ಮೂಲಕ ಅವರು ರೋಡ್ ಶೋ ನಡೆಸುತ್ತಿದ್ದಾರೆ. ಈ ವಾಹನವನ್ನು ದೊಡ್ಡಬಳ್ಳಾಪುರದ ಹೊಸಹುಡ್ಯ ಕ್ರಾಸ್‌ ಬಳಿ  ಪೊಲೀಸರು ಪರಿಶೀಲಿಸಿದ್ದಾರೆ. ಚುನಾವಣೆ ಹಿನ್ನೆಲೆ ಸಿಎಂ ವಾಹನವನ್ನು ಪೊಲೀಸರು ತಪಾಸಣೆ ನಡೆಸಿದ್ದಾರೆ. ಸದ್ಯ ದೊಡ್ಡಬಳ್ಳಾಪುರದಲ್ಲಿ ಸಿಎಂ ರೋಡ್‌ ಶೋ ನಡೆಯುತ್ತಿದೆ. ಇದೇ ವಾಹನದ ಮೂಲಕ ಸಿಎಂ ದಾವಣಗೆರೆ ತಲುಪಲಿದ್ದಾರೆ. 

ಇದನ್ನೂ ವೀಕ್ಷಿಸಿ: ಲಿಂಗಾಯತ ಸಿಎಂ ಚರ್ಚೆ ಮಧ್ಯೆ ಬೊಮ್ಮಾಯಿ ಕ್ಯಾಂಪೇನ್‌ ಕಿಕ್‌: ಜಯ ವಾಹಿನಿ ಹೆಸರಿನಲ್ಲಿ ರೋಡ್‌ ಶೋ

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?